ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜನೆ ರೂಪಿಸಿದೆ.
ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಿದ್ದು, ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ. ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ.
ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ನಾಗೇಶ್ ಅವರು ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ಆದೇಶ ಹೊರ ಬೀಳುವ ನಿರೀಕ್ಷೆಯಿದೆ.
1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಚಿವ ಬಿ.ಸಿ ನಾಗೇಶ್ ಮುಖ್ಯ ಮಾಹಿತಿ ನೀಡಿದ್ದು, ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಗೆ ಶಾಲೆಗೆ ಸೇರಿವುದಕ್ಕೆ ಮಗುವಿಗೆ 6 ವರ್ಷ ಪೂರ್ಣವಾಗುವುದು ಕಡ್ಡಾಯವಾಗಿದೆ . ಈಗಾಗಲೇ ಇತರ 23 ರಾಜ್ಯಗಳಲ್ಲಿ ಈ ನಿಯಮ ಜಾರಿಗೆ ತರಲಾಗಿದ್ದು, ಕರ್ನಾಟಕದಲ್ಲಿ ಕೂಡ ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ ಎಂದರು.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…