ಸುದ್ದಿಗಳು

ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ  ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜನೆ ರೂಪಿಸಿದೆ.

Advertisement
Advertisement

ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಿದ್ದು, ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ. ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ.

ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ನಾಗೇಶ್ ಅವರು ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ಆದೇಶ ಹೊರ ಬೀಳುವ ನಿರೀಕ್ಷೆಯಿದೆ.

1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಚಿವ ಬಿ.ಸಿ ನಾಗೇಶ್ ಮುಖ್ಯ ಮಾಹಿತಿ ನೀಡಿದ್ದು, ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಗೆ ಶಾಲೆಗೆ ಸೇರಿವುದಕ್ಕೆ ಮಗುವಿಗೆ 6 ವರ್ಷ ಪೂರ್ಣವಾಗುವುದು ಕಡ್ಡಾಯವಾಗಿದೆ . ಈಗಾಗಲೇ ಇತರ 23 ರಾಜ್ಯಗಳಲ್ಲಿ ಈ ನಿಯಮ ಜಾರಿಗೆ ತರಲಾಗಿದ್ದು, ಕರ್ನಾಟಕದಲ್ಲಿ ಕೂಡ ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

3 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

3 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

3 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

3 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

3 hours ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

9 hours ago