ಮಂಗಳೂರು ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಕಾರ್ಯಕ್ರಮ ಸಂಯೋಜಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
15,000 ರೂ.ಗಳು ಮಾಸಿಕ ಗೌರವಧನ ನೀಡಲಾಗುವುದು. ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ, ಸಾಂಸ್ಕøತಿಕ ಚಟುವಟಿಕೆಗಳು ಹಾಗೂ ಯಾವುದಾದರೊಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.2022ರ ಡಿಸೆಂಬರ್ 7ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.ಸಂಖ್ಯೆ:0824-2251254 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…