ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ರಂಗಕರ್ಮಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಬಾಲವನ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಶಾಸಕ ಸಂಜೀವ ಮಠಂದೂರು ಮತ್ತು ಆಯ್ಕೆ ಸಮಿತಿಯ ಪದ ನಿಮಿತ್ತ ಕಾರ್ಯದರ್ಶಿಗಳಾದ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.10 ರಂದು ಪುತ್ತೂರಿನ ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತರ ಬಾಲವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುವುದು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…