ಜಿಲ್ಲೆ

ಬಾಳೆಪುಣಿ ಗ್ರಾಮದ  ಪಂಚಾಯಿತಿನಲ್ಲಿ ಸ್ಪರ್ಧಿಸುತ್ತಿರುವ ಯುವಕರ ತಂಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಬಾಳೆಪುಣಿ ಗ್ರಾಮದ   ಪಂಚಾಯಿತಿನಲ್ಲಿ ಈ ಬಾರಿ ಯುವಕರ ತಂಡ ಕಣದಲ್ಲಿದೆ. ಅದರಲ್ಲಿ ಪದವೀಧರ ಯುವಕರ ತಂಡ
ಸ್ಪರ್ಧಿಸುತ್ತಿರುವುದು  ಹೆಚ್ಚು ಗಮನ ಸೆಳೆದಿದೆ.
ಅದರಲ್ಲೂ ಇಂಜಿನಿಯಂರಿಂಗ್‌ ಪದವೀಧರ ಶಿವನಂದನ ಎಮ್ ಹಾಗೂ ಡಿ ಶೋಭಾ ಮತ್ತು ಸರೋಜಿನಿ ರೈ ಅವರ ಯೋಜನಾಬದ್ಧ ಅಭಿವೃದ್ಧಿಯ ರೂಪುರೇಷೆ ಈಗ ಹೆಚ್ಚು ಗಮನ ಸೆಳೆದಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲೂ ಅಭಿವೃದ್ಧಿಯ ಪಥದಲ್ಲಿ ಸಾಗುವತ್ತ ವಿಶ್ವಾಸ ಹೊತ್ತು, ರಾಜ್ಯದ ಎಲ್ಲಾ ಮತದಾರರ ಗಮನ ಸೆಳೆಯುವ ರೀತಿಯಲ್ಲಿದೆ. ಬಾಳೆಪುಣಿ ಗ್ರಾಮವನ್ನು ಬಲಿಷ್ಠಗೊಳಿಸಿ, ‘ಮಾದರಿ ವಾರ್ಡ್’ ನ್ನಾಗಿ ಮಾಡುವ ಯೋಜನೆ ಇಲ್ಲಿದೆ.  ಗ್ರಾಮದ ಜನತೆಗೆ ಸ್ವಚ್ಛ ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆ, ರಸ್ತೆ ನಿರ್ಮಾಣದ ಜೊತೆಗೆ ಇನ್ನಿತರ  ಕಾರ್ಯ ಯೋಜನೆಗಳೊಂದಿಗೆ, ಬಾಳೆಪುಣಿ  ಗ್ರಾಮ ಪಂಚಾಯತ್ ನ್ನು ಜನ ಸೇವಾ ಕೇಂದ್ರವನ್ನಾಗಿಸುವುದು  ಇವರ ಗುರಿ. ಈ ಕನಸಿನ, ‘ಮಾದರಿ ಗ್ರಾಮ ಯೋಜನೆ’, ಯನ್ನು ಸಕ್ರಿಯಗೊಳಿಸಲು ಜನತೆ ಕೈಜೋಡಿಸುವ ವಿಶ್ವಾಸ ವ್ಯಕ್ತಪಡಿಸುತ್ತಾರೆ ಶಿವನಂದನ್.‌
ಕ್ರೀಡಾ ಕ್ಷೇತ್ರ,  ಶಿಕ್ಷಣ ಕ್ಷೇತ್ರ, ಕೃಷಿ ಕ್ಷೇತ್ರ, ಮಹಿಳಾ ಸಬಲೀಕರಣ, ಆರೋಗ್ಯ ಕ್ಷೇತ್ರ, ಅಭಿವೃದ್ಧಿಯ ಕಾರ್ಯ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಗುರಿಯನ್ನು  ಹೊಂದಿದ್ದಾರೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ

ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…

55 minutes ago

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…

2 hours ago

ಸೆಕ್ಸ್ ಎಂದರೆ ಜತೆಯಲ್ಲಿ ಕಾಫಿ ಕುಡಿದಂತಲ್ಲ!?

ಇಂದ್ರಿಯ ನಿಗ್ರಹವನ್ನೊಳಗೊಂಡ ಬ್ರಹ್ಮಚರ್ಯವು ಕೇವಲ ಬಾಲ್ಯಕಾಲದ ನಿಬಂಧನೆಯಲ್ಲ. ಅದು ಅವಿವಾಹಿತರಿಗಷ್ಟೇ ಅಲ್ಲ, ವಿವಾಹಿತರಿಗೂ…

2 hours ago

ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ

ಅಂತರ್ಮುಖಿಯಾಗಲು, ಆಧ್ಯಾತ್ಮದ ಹಾದಿಯಲ್ಲಿ ಮುನ್ನಡೆಯಲು ಚಾತುರ್ಮಾಸ ಉತ್ತಮ ಸಂದರ್ಭ. ಪ್ರಪಂಚವನ್ನು ಕತ್ತಲು ಮಾಡಿ…

2 hours ago

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…

8 hours ago

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…

13 hours ago