Advertisement
ಜಿಲ್ಲೆ

ಬಾಳೆಪುಣಿ ಗ್ರಾಮದ  ಪಂಚಾಯಿತಿನಲ್ಲಿ ಸ್ಪರ್ಧಿಸುತ್ತಿರುವ ಯುವಕರ ತಂಡ

Share
ಬಾಳೆಪುಣಿ ಗ್ರಾಮದ   ಪಂಚಾಯಿತಿನಲ್ಲಿ ಈ ಬಾರಿ ಯುವಕರ ತಂಡ ಕಣದಲ್ಲಿದೆ. ಅದರಲ್ಲಿ ಪದವೀಧರ ಯುವಕರ ತಂಡ
ಸ್ಪರ್ಧಿಸುತ್ತಿರುವುದು  ಹೆಚ್ಚು ಗಮನ ಸೆಳೆದಿದೆ.
ಅದರಲ್ಲೂ ಇಂಜಿನಿಯಂರಿಂಗ್‌ ಪದವೀಧರ ಶಿವನಂದನ ಎಮ್ ಹಾಗೂ ಡಿ ಶೋಭಾ ಮತ್ತು ಸರೋಜಿನಿ ರೈ ಅವರ ಯೋಜನಾಬದ್ಧ ಅಭಿವೃದ್ಧಿಯ ರೂಪುರೇಷೆ ಈಗ ಹೆಚ್ಚು ಗಮನ ಸೆಳೆದಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲೂ ಅಭಿವೃದ್ಧಿಯ ಪಥದಲ್ಲಿ ಸಾಗುವತ್ತ ವಿಶ್ವಾಸ ಹೊತ್ತು, ರಾಜ್ಯದ ಎಲ್ಲಾ ಮತದಾರರ ಗಮನ ಸೆಳೆಯುವ ರೀತಿಯಲ್ಲಿದೆ. ಬಾಳೆಪುಣಿ ಗ್ರಾಮವನ್ನು ಬಲಿಷ್ಠಗೊಳಿಸಿ, ‘ಮಾದರಿ ವಾರ್ಡ್’ ನ್ನಾಗಿ ಮಾಡುವ ಯೋಜನೆ ಇಲ್ಲಿದೆ.  ಗ್ರಾಮದ ಜನತೆಗೆ ಸ್ವಚ್ಛ ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆ, ರಸ್ತೆ ನಿರ್ಮಾಣದ ಜೊತೆಗೆ ಇನ್ನಿತರ  ಕಾರ್ಯ ಯೋಜನೆಗಳೊಂದಿಗೆ, ಬಾಳೆಪುಣಿ  ಗ್ರಾಮ ಪಂಚಾಯತ್ ನ್ನು ಜನ ಸೇವಾ ಕೇಂದ್ರವನ್ನಾಗಿಸುವುದು  ಇವರ ಗುರಿ. ಈ ಕನಸಿನ, ‘ಮಾದರಿ ಗ್ರಾಮ ಯೋಜನೆ’, ಯನ್ನು ಸಕ್ರಿಯಗೊಳಿಸಲು ಜನತೆ ಕೈಜೋಡಿಸುವ ವಿಶ್ವಾಸ ವ್ಯಕ್ತಪಡಿಸುತ್ತಾರೆ ಶಿವನಂದನ್.‌
ಕ್ರೀಡಾ ಕ್ಷೇತ್ರ,  ಶಿಕ್ಷಣ ಕ್ಷೇತ್ರ, ಕೃಷಿ ಕ್ಷೇತ್ರ, ಮಹಿಳಾ ಸಬಲೀಕರಣ, ಆರೋಗ್ಯ ಕ್ಷೇತ್ರ, ಅಭಿವೃದ್ಧಿಯ ಕಾರ್ಯ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಗುರಿಯನ್ನು  ಹೊಂದಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

11 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

18 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

18 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

18 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago