Advertisement
ಜಿಲ್ಲೆ

ಬಾಳೆಪುಣಿ ಗ್ರಾಮದ  ಪಂಚಾಯಿತಿನಲ್ಲಿ ಸ್ಪರ್ಧಿಸುತ್ತಿರುವ ಯುವಕರ ತಂಡ

Share
ಬಾಳೆಪುಣಿ ಗ್ರಾಮದ   ಪಂಚಾಯಿತಿನಲ್ಲಿ ಈ ಬಾರಿ ಯುವಕರ ತಂಡ ಕಣದಲ್ಲಿದೆ. ಅದರಲ್ಲಿ ಪದವೀಧರ ಯುವಕರ ತಂಡ
ಸ್ಪರ್ಧಿಸುತ್ತಿರುವುದು  ಹೆಚ್ಚು ಗಮನ ಸೆಳೆದಿದೆ.
ಅದರಲ್ಲೂ ಇಂಜಿನಿಯಂರಿಂಗ್‌ ಪದವೀಧರ ಶಿವನಂದನ ಎಮ್ ಹಾಗೂ ಡಿ ಶೋಭಾ ಮತ್ತು ಸರೋಜಿನಿ ರೈ ಅವರ ಯೋಜನಾಬದ್ಧ ಅಭಿವೃದ್ಧಿಯ ರೂಪುರೇಷೆ ಈಗ ಹೆಚ್ಚು ಗಮನ ಸೆಳೆದಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲೂ ಅಭಿವೃದ್ಧಿಯ ಪಥದಲ್ಲಿ ಸಾಗುವತ್ತ ವಿಶ್ವಾಸ ಹೊತ್ತು, ರಾಜ್ಯದ ಎಲ್ಲಾ ಮತದಾರರ ಗಮನ ಸೆಳೆಯುವ ರೀತಿಯಲ್ಲಿದೆ. ಬಾಳೆಪುಣಿ ಗ್ರಾಮವನ್ನು ಬಲಿಷ್ಠಗೊಳಿಸಿ, ‘ಮಾದರಿ ವಾರ್ಡ್’ ನ್ನಾಗಿ ಮಾಡುವ ಯೋಜನೆ ಇಲ್ಲಿದೆ.  ಗ್ರಾಮದ ಜನತೆಗೆ ಸ್ವಚ್ಛ ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆ, ರಸ್ತೆ ನಿರ್ಮಾಣದ ಜೊತೆಗೆ ಇನ್ನಿತರ  ಕಾರ್ಯ ಯೋಜನೆಗಳೊಂದಿಗೆ, ಬಾಳೆಪುಣಿ  ಗ್ರಾಮ ಪಂಚಾಯತ್ ನ್ನು ಜನ ಸೇವಾ ಕೇಂದ್ರವನ್ನಾಗಿಸುವುದು  ಇವರ ಗುರಿ. ಈ ಕನಸಿನ, ‘ಮಾದರಿ ಗ್ರಾಮ ಯೋಜನೆ’, ಯನ್ನು ಸಕ್ರಿಯಗೊಳಿಸಲು ಜನತೆ ಕೈಜೋಡಿಸುವ ವಿಶ್ವಾಸ ವ್ಯಕ್ತಪಡಿಸುತ್ತಾರೆ ಶಿವನಂದನ್.‌
ಕ್ರೀಡಾ ಕ್ಷೇತ್ರ,  ಶಿಕ್ಷಣ ಕ್ಷೇತ್ರ, ಕೃಷಿ ಕ್ಷೇತ್ರ, ಮಹಿಳಾ ಸಬಲೀಕರಣ, ಆರೋಗ್ಯ ಕ್ಷೇತ್ರ, ಅಭಿವೃದ್ಧಿಯ ಕಾರ್ಯ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಗುರಿಯನ್ನು  ಹೊಂದಿದ್ದಾರೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

9 minutes ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

8 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

12 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

17 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

23 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago