ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನ ಹೊಂದಿದರು.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ನಡುವೆಯೂ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪ್ರಸಾದ್ ಭಾಗವತರು ಯಕ್ಷಕಲಾಭಿಮಾನಿಗಳ ನೆಚ್ಚಿನ ಭಾಗವತರಾಗಿದ್ದರು. ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರರಾದ ಬಲಿಪ ಪ್ರಸಾದ್ ಅವರು, ರಕ್ತಗತವಾಗಿ ಬಂದಿದ್ದ ಯಕ್ಷಗಾನ ಭಾಗವತಿಕೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು. ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಮಿಂಚಿದ್ದರು. ತಂದೆ, ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…