ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಯಾವುದೇ ಸಿಬಂದಿಗಳು ಇರಲಿಲ್ಲ ಎನ್ನುವ ವಿಡಿಯೋ ವೈರಲ್ ಆಗುತ್ತಿದೆ. ವ್ಯಕ್ತಿಯೋರ್ವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.
ಬೆಳ್ಳಾರೆ ಆಸ್ಪತ್ರೆ ತೆರೆದಿದ್ದರೂ ಕರ್ತವ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿಗಳು ಇರಲಿಲ್ಲ ಎನ್ನುವುದು ವಿಡಿಯೋ ಸಾರಾಂಶ. ವೈದ್ಯರು, ಔಷಧಿ ವಿತರಕರು, ರಿಷೆಪ್ಸನ್ ಸಿಬ್ಬಂದಿ ಸೇರಿದಂತೆ ಯಾವುದೇ ಸಿಬ್ಬಂದಿ ಕಂಡುಬರಲಿಲ್ಲ. ಬೆಳಗ್ಗೆ 9.15 ಕ್ಕೆ ಔಷಧಿಗೆ ಆಗಮಿಸಿದ ಇಬ್ಬರು ರೋಗಿಗಳು ಇದ್ದರು, ವಿಡಿಯೋದಲ್ಲಿ ಅವರು ಬೆಳಗ್ಗೆ ಬಂದಿರುವುದನ್ನು ಖಚಿತಪಡಿಸುತ್ತಿದ್ದರು. ಆಸ್ಪತ್ರೆಯಲ್ಲಿ ಸಿಬಂದಿಗಳ ಕೊರತೆಯೋ ? ಆ ವಿಡಿಯೋ ಸಮಯದಲ್ಲಿ ಸಿಬಂದಿಗಳು ಇರಲಿಲ್ಲವೋ? ಎಂಬುದರ ಬಗ್ಗೆ ಈಗ ಚರ್ಚೆಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆ ಅಗತ್ಯ ಎಂಬುದು ಸಾರ್ವಜನಿಕರ ಒತ್ತಾಯ. (ವೈರಲ್ ಆಗಿರುವ ವಿಡಿಯೋ ಇಲ್ಲಿದೆ )
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…