ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬೋಗಾಯನಕೆರೆ ಅಭಿವೃದ್ಧಿಯಾಗುತ್ತಿದೆ. ಕೆರೆಯಲ್ಲಿರುವ ಹೂಳೆತ್ತುವ ಕಾರ್ಯ ಭರದಿಂದ ನಡೆಯುತ್ತಿದೆ. ಶನಿವಾರ ಸಂಜೆ ನಿಲ್ಲಿಸಿದ್ದ ಹಿಟಾಚಿ ಪಲ್ಟಿಯಾಗಿದೆ. ಟಿಪ್ಪರ್ ಆಪರೇಟರ್ ಕೆಲಸ ನಿಲ್ಲಿಸಿ ತೆರಳಿದ ವೇಳೆ ಮಣ್ಣು ಕುಸಿತವಾಗಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೋಗಾಯನಕೆರೆ ಅಭಿವೃದ್ಧಿಗೆ ಮುನ್ನ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಹೂಳು ತೆಗೆಯಲು ಕೆರೆಯ ಮಧ್ಯೆ ಮಣ್ಣು ಹಾಕಿ ಟಿಪ್ಪರ್ ಹಾಗೂ ಹಿಟಾಚಿ ಹೋಗುವಂತೆ ದಾರಿ ಮಾಡಲಾಗಿತ್ತು. ಶನಿವಾರವೂ ಈ ದಂಡೆಯ ಮೇಲೆ ತೆರಳಿದ ಹಿಟಾಚಿ ಕೆಲಸ ಮಾಡುತ್ತಿತ್ತು. ಸಂಜೆ ವೇಳೆ ಕೆಲಸ ನಿಲ್ಲಿಸಿದ ವೇಳೆ ಪಲ್ಟಿಯಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇಲ್ಲಿ ಕಾಮಗಾರಿ ಆರಂಭ ಮಾಡಿದ ನಂತರ ಎರಡನೇ ಬಾರಿ ಹಿಟಾಚಿ ಪಲ್ಟಿಯಾಗುತ್ತಿದೆ. ಹೂಳು ತುಂಬಿದ್ದ ಕೆರೆಯಲ್ಲಿ ಲಾರಿ ಓಡಾಟ, ಟಿಪ್ಪರ್ ಓಡಾಟ ಸವಾಲಿನ ಕೆಲಸವಾಗಿದೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…