Advertisement
ಸುದ್ದಿಗಳು

ಬಳ್ಪದಲ್ಲಿ ಬೋಗಾಯನ ಕೆರೆ ಅಭಿವೃದ್ಧಿ ವೇಳೆ ಪಲ್ಟಿಯಾದ ಹಿಟಾಚಿ…! |

Share

ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬೋಗಾಯನಕೆರೆ ಅಭಿವೃದ್ಧಿಯಾಗುತ್ತಿದೆ. ಕೆರೆಯಲ್ಲಿರುವ ಹೂಳೆತ್ತುವ ಕಾರ್ಯ ಭರದಿಂದ ನಡೆಯುತ್ತಿದೆ. ಶನಿವಾರ ಸಂಜೆ ನಿಲ್ಲಿಸಿದ್ದ ಹಿಟಾಚಿ   ಪಲ್ಟಿಯಾಗಿದೆ. ಟಿಪ್ಪರ್‌ ಆಪರೇಟರ್  ಕೆಲಸ ನಿಲ್ಲಿಸಿ ತೆರಳಿದ‌ ವೇಳೆ ಮಣ್ಣು ಕುಸಿತವಾಗಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement

ಬೋಗಾಯನಕೆರೆ ಅಭಿವೃದ್ಧಿಗೆ ಮುನ್ನ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಹೂಳು ತೆಗೆಯಲು ಕೆರೆಯ ಮಧ್ಯೆ ಮಣ್ಣು ಹಾಕಿ ಟಿಪ್ಪರ್‌ ಹಾಗೂ ಹಿಟಾಚಿ ಹೋಗುವಂತೆ ದಾರಿ ಮಾಡಲಾಗಿತ್ತು. ಶನಿವಾರವೂ ಈ ದಂಡೆಯ ಮೇಲೆ ತೆರಳಿದ ಹಿಟಾಚಿ ಕೆಲಸ ಮಾಡುತ್ತಿತ್ತು. ಸಂಜೆ ವೇಳೆ ಕೆಲಸ ನಿಲ್ಲಿಸಿದ ವೇಳೆ ಪಲ್ಟಿಯಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.  ಇಲ್ಲಿ ಕಾಮಗಾರಿ ಆರಂಭ ಮಾಡಿದ ನಂತರ ಎರಡನೇ ಬಾರಿ ಹಿಟಾಚಿ ಪಲ್ಟಿಯಾಗುತ್ತಿದೆ. ಹೂಳು ತುಂಬಿದ್ದ ಕೆರೆಯಲ್ಲಿ ಲಾರಿ ಓಡಾಟ, ಟಿಪ್ಪರ್‌ ಓಡಾಟ ಸವಾಲಿನ ಕೆಲಸವಾಗಿದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

59 mins ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago