ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬೋಗಾಯನಕೆರೆ ಅಭಿವೃದ್ಧಿಯಾಗುತ್ತಿದೆ. ಕೆರೆಯಲ್ಲಿರುವ ಹೂಳೆತ್ತುವ ಕಾರ್ಯ ಭರದಿಂದ ನಡೆಯುತ್ತಿದೆ. ಶನಿವಾರ ಸಂಜೆ ನಿಲ್ಲಿಸಿದ್ದ ಹಿಟಾಚಿ ಪಲ್ಟಿಯಾಗಿದೆ. ಟಿಪ್ಪರ್ ಆಪರೇಟರ್ ಕೆಲಸ ನಿಲ್ಲಿಸಿ ತೆರಳಿದ ವೇಳೆ ಮಣ್ಣು ಕುಸಿತವಾಗಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೋಗಾಯನಕೆರೆ ಅಭಿವೃದ್ಧಿಗೆ ಮುನ್ನ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಹೂಳು ತೆಗೆಯಲು ಕೆರೆಯ ಮಧ್ಯೆ ಮಣ್ಣು ಹಾಕಿ ಟಿಪ್ಪರ್ ಹಾಗೂ ಹಿಟಾಚಿ ಹೋಗುವಂತೆ ದಾರಿ ಮಾಡಲಾಗಿತ್ತು. ಶನಿವಾರವೂ ಈ ದಂಡೆಯ ಮೇಲೆ ತೆರಳಿದ ಹಿಟಾಚಿ ಕೆಲಸ ಮಾಡುತ್ತಿತ್ತು. ಸಂಜೆ ವೇಳೆ ಕೆಲಸ ನಿಲ್ಲಿಸಿದ ವೇಳೆ ಪಲ್ಟಿಯಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇಲ್ಲಿ ಕಾಮಗಾರಿ ಆರಂಭ ಮಾಡಿದ ನಂತರ ಎರಡನೇ ಬಾರಿ ಹಿಟಾಚಿ ಪಲ್ಟಿಯಾಗುತ್ತಿದೆ. ಹೂಳು ತುಂಬಿದ್ದ ಕೆರೆಯಲ್ಲಿ ಲಾರಿ ಓಡಾಟ, ಟಿಪ್ಪರ್ ಓಡಾಟ ಸವಾಲಿನ ಕೆಲಸವಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…