ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬೋಗಾಯನಕೆರೆ ಅಭಿವೃದ್ಧಿಯಾಗುತ್ತಿದೆ. ಕೆರೆಯಲ್ಲಿರುವ ಹೂಳೆತ್ತುವ ಕಾರ್ಯ ಭರದಿಂದ ನಡೆಯುತ್ತಿದೆ. ಶನಿವಾರ ಸಂಜೆ ನಿಲ್ಲಿಸಿದ್ದ ಹಿಟಾಚಿ ಪಲ್ಟಿಯಾಗಿದೆ. ಟಿಪ್ಪರ್ ಆಪರೇಟರ್ ಕೆಲಸ ನಿಲ್ಲಿಸಿ ತೆರಳಿದ ವೇಳೆ ಮಣ್ಣು ಕುಸಿತವಾಗಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೋಗಾಯನಕೆರೆ ಅಭಿವೃದ್ಧಿಗೆ ಮುನ್ನ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಹೂಳು ತೆಗೆಯಲು ಕೆರೆಯ ಮಧ್ಯೆ ಮಣ್ಣು ಹಾಕಿ ಟಿಪ್ಪರ್ ಹಾಗೂ ಹಿಟಾಚಿ ಹೋಗುವಂತೆ ದಾರಿ ಮಾಡಲಾಗಿತ್ತು. ಶನಿವಾರವೂ ಈ ದಂಡೆಯ ಮೇಲೆ ತೆರಳಿದ ಹಿಟಾಚಿ ಕೆಲಸ ಮಾಡುತ್ತಿತ್ತು. ಸಂಜೆ ವೇಳೆ ಕೆಲಸ ನಿಲ್ಲಿಸಿದ ವೇಳೆ ಪಲ್ಟಿಯಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇಲ್ಲಿ ಕಾಮಗಾರಿ ಆರಂಭ ಮಾಡಿದ ನಂತರ ಎರಡನೇ ಬಾರಿ ಹಿಟಾಚಿ ಪಲ್ಟಿಯಾಗುತ್ತಿದೆ. ಹೂಳು ತುಂಬಿದ್ದ ಕೆರೆಯಲ್ಲಿ ಲಾರಿ ಓಡಾಟ, ಟಿಪ್ಪರ್ ಓಡಾಟ ಸವಾಲಿನ ಕೆಲಸವಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…