ಇತಿಹಾಸ ಪ್ರಸಿದ್ಧ ಬಳ್ಪ ಶ್ರೀದುರ್ಗಾ ಧನ್ವಂತರಿ ಮಹಾವಿಷ್ಣು ದೇವಸ್ಥಾನದಲ್ಲಿ ಧನ್ವಂತರಿ ಜಯಂತಿಯ ಆಚರಣೆಯು ಅ.22 ರಂದು ನಡೆಯಲಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಈ ದೇವಸ್ಥಾನದಲ್ಲಿ ವಿಶೇಷವಾಗಿ ಧನ್ವಂತರಿ ಪೂಜೆ ಕೂಡ ನಡೆಯಲಿದೆ.ಅಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಅದಾದ ಬಳಿಕ ಆರೋಗ್ಯ ಭಾರತಿ ವತಿಯಿಂದ ಧನ್ವಂತರಿಯ ಆಚರಣೆಯ ವಿಷಯವಾಗಿ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅವರು ಮಾಹಿತಿ ನೀಡುವರು.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…