ಇತಿಹಾಸ ಪ್ರಸಿದ್ಧ ಬಳ್ಪ ಶ್ರೀದುರ್ಗಾ ಧನ್ವಂತರಿ ಮಹಾವಿಷ್ಣು ದೇವಸ್ಥಾನದಲ್ಲಿ ಧನ್ವಂತರಿ ಜಯಂತಿಯ ಆಚರಣೆಯು ಅ.22 ರಂದು ನಡೆಯಲಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಈ ದೇವಸ್ಥಾನದಲ್ಲಿ ವಿಶೇಷವಾಗಿ ಧನ್ವಂತರಿ ಪೂಜೆ ಕೂಡ ನಡೆಯಲಿದೆ.ಅಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಅದಾದ ಬಳಿಕ ಆರೋಗ್ಯ ಭಾರತಿ ವತಿಯಿಂದ ಧನ್ವಂತರಿಯ ಆಚರಣೆಯ ವಿಷಯವಾಗಿ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅವರು ಮಾಹಿತಿ ನೀಡುವರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…