ಬಳ್ಪ ಗ್ರಾಮದ ಆಲ್ಕಬೆ ಎಂಬಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತಡೆಯುಂಟಾಗಿದೆ. ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗಿ ಪಾದಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ. ಸ್ಥಳೀಯರು ಗ್ರಾಮ ಪಂಚಾಯತ್ ಗೆ ಮನವಿ ಮಾಡಿದ್ದಾರೆ. ತಕ್ಷಣವೇ ಮಣ್ಣು ತೆರವಿಗೆ ಒತ್ತಾಯಿಸಿದ್ದಾರೆ.
#ಮಾಹಿತಿ : ಅನನ್ಯ ಹೆಚ್. ಸುಬ್ರಹ್ಮಣ್ಯ
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…