ಬಳ್ಪ ಗ್ರಾಮದ ಆಲ್ಕಬೆ ಎಂಬಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತಡೆಯುಂಟಾಗಿದೆ. ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗಿ ಪಾದಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ. ಸ್ಥಳೀಯರು ಗ್ರಾಮ ಪಂಚಾಯತ್ ಗೆ ಮನವಿ ಮಾಡಿದ್ದಾರೆ. ತಕ್ಷಣವೇ ಮಣ್ಣು ತೆರವಿಗೆ ಒತ್ತಾಯಿಸಿದ್ದಾರೆ.
#ಮಾಹಿತಿ : ಅನನ್ಯ ಹೆಚ್. ಸುಬ್ರಹ್ಮಣ್ಯ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…