ಭಾರತೀಯ ಕಿಸಾನ್ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮಾ.26 ರಂದು ಅರ್ಥಿಕ ಬೆಳೆಯಾಗಿ ಬಿದಿರು ಬೆಳೆಸುವ(Bamboo cultivation) ಕುರಿತು ವಿಚಾರ ವಿನಿಮಯ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಪಂಚವಟಿಯಲ್ಲಿ ಈ ಸಭೆ ನಡೆಯಲಿದೆ.
ಸಭೆಯಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ, ಪುನತಿ ಶ್ರೀಧರ್,ಐ.ಎಫ್.ಎಸ್,(ನಿವೃತ್ತ ), ಡಾ.ಕೆ.ಎನ್.ಮೂರ್ತಿ, ಐ.ಎಫ್.ಎಸ್.(ನಿವೃತ್ತ) , ಸುಂದರ ನಾಯಕ್,( ಮಾಜಿ ಅಧ್ಯಕ್ಷರು) ಭಾಗವಹಿಸುವರು.
ಸಭೆಯಲ್ಲಿ ಆರ್ಥಿಕವಾಗಿ ಬಿದಿರು ಬೆಳೆಸುವ ರೈತರಿಗೆ ಕನಿಷ್ಠ ದರದಲ್ಲಿ ಬಿದಿರು ಗಿಡಗಳ ಲಭ್ಯತೆ, ಬಿದಿರು ಬೆಳೆಸಿರುವ ರೈತರೀಗೆ ಹಂತ ಹಂತವಾಗಿ ಹಣಕಾಸು ಸಹಾಯ ಧನವನ್ನು ಒದಗಿಸುವ ಯೋಜನೆ , ಬಿದಿರು ಗಿಡಗಳ ನರ್ಸರಿ, ಮೌಲ್ಯ ವರ್ಧನೆ, ಕೌಶಲ್ಯ ಅಭಿವೃದ್ಧಿ ಮತ್ತು ಮಾರುಕಟ್ಟೆ ಕುರಿತು ಅಗತ್ಯ ಇರುವ ಪ್ರೊತ್ಸಾಹ, ಪರಿಸರದಲ್ಲಿ ಮಳೆ ನೀರು ಸಂಗ್ರಹ, ವಾತಾವರಣದಲ್ಲಿ ಶುದ್ಧವಾದ ಗಾಳಿ ಮತ್ತು ಮಣ್ಣಿನ ಸವಕಳಿ ತಡೆಯುವ ಬಗ್ಗೆ ಚರ್ಚೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಾಟ್ಸಪ್ ಸಂಖ್ಯೆ: 9731855028 ಎಂ.ಜಿ.ಸತ್ಯನಾರಾಯಣ ಸುಳ್ಯ ಮತ್ತು 9591148552 – ಮೂಲಚಂದ್ರರವರು ಪುತ್ತೂರು. ಭಾರತೀಯ ಕೀಸಾನ್ ಸಂಘ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…