ಭಾರತೀಯ ಕಿಸಾನ್ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮಾ.26 ರಂದು ಅರ್ಥಿಕ ಬೆಳೆಯಾಗಿ ಬಿದಿರು ಬೆಳೆಸುವ(Bamboo cultivation) ಕುರಿತು ವಿಚಾರ ವಿನಿಮಯ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಪಂಚವಟಿಯಲ್ಲಿ ಈ ಸಭೆ ನಡೆಯಲಿದೆ.
ಸಭೆಯಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ, ಪುನತಿ ಶ್ರೀಧರ್,ಐ.ಎಫ್.ಎಸ್,(ನಿವೃತ್ತ ), ಡಾ.ಕೆ.ಎನ್.ಮೂರ್ತಿ, ಐ.ಎಫ್.ಎಸ್.(ನಿವೃತ್ತ) , ಸುಂದರ ನಾಯಕ್,( ಮಾಜಿ ಅಧ್ಯಕ್ಷರು) ಭಾಗವಹಿಸುವರು.
ಸಭೆಯಲ್ಲಿ ಆರ್ಥಿಕವಾಗಿ ಬಿದಿರು ಬೆಳೆಸುವ ರೈತರಿಗೆ ಕನಿಷ್ಠ ದರದಲ್ಲಿ ಬಿದಿರು ಗಿಡಗಳ ಲಭ್ಯತೆ, ಬಿದಿರು ಬೆಳೆಸಿರುವ ರೈತರೀಗೆ ಹಂತ ಹಂತವಾಗಿ ಹಣಕಾಸು ಸಹಾಯ ಧನವನ್ನು ಒದಗಿಸುವ ಯೋಜನೆ , ಬಿದಿರು ಗಿಡಗಳ ನರ್ಸರಿ, ಮೌಲ್ಯ ವರ್ಧನೆ, ಕೌಶಲ್ಯ ಅಭಿವೃದ್ಧಿ ಮತ್ತು ಮಾರುಕಟ್ಟೆ ಕುರಿತು ಅಗತ್ಯ ಇರುವ ಪ್ರೊತ್ಸಾಹ, ಪರಿಸರದಲ್ಲಿ ಮಳೆ ನೀರು ಸಂಗ್ರಹ, ವಾತಾವರಣದಲ್ಲಿ ಶುದ್ಧವಾದ ಗಾಳಿ ಮತ್ತು ಮಣ್ಣಿನ ಸವಕಳಿ ತಡೆಯುವ ಬಗ್ಗೆ ಚರ್ಚೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಾಟ್ಸಪ್ ಸಂಖ್ಯೆ: 9731855028 ಎಂ.ಜಿ.ಸತ್ಯನಾರಾಯಣ ಸುಳ್ಯ ಮತ್ತು 9591148552 – ಮೂಲಚಂದ್ರರವರು ಪುತ್ತೂರು. ಭಾರತೀಯ ಕೀಸಾನ್ ಸಂಘ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…