ಭಾರತೀಯ ಕಿಸಾನ್ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮಾ.26 ರಂದು ಅರ್ಥಿಕ ಬೆಳೆಯಾಗಿ ಬಿದಿರು ಬೆಳೆಸುವ(Bamboo cultivation) ಕುರಿತು ವಿಚಾರ ವಿನಿಮಯ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಪಂಚವಟಿಯಲ್ಲಿ ಈ ಸಭೆ ನಡೆಯಲಿದೆ.
ಸಭೆಯಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ, ಪುನತಿ ಶ್ರೀಧರ್,ಐ.ಎಫ್.ಎಸ್,(ನಿವೃತ್ತ ), ಡಾ.ಕೆ.ಎನ್.ಮೂರ್ತಿ, ಐ.ಎಫ್.ಎಸ್.(ನಿವೃತ್ತ) , ಸುಂದರ ನಾಯಕ್,( ಮಾಜಿ ಅಧ್ಯಕ್ಷರು) ಭಾಗವಹಿಸುವರು.
ಸಭೆಯಲ್ಲಿ ಆರ್ಥಿಕವಾಗಿ ಬಿದಿರು ಬೆಳೆಸುವ ರೈತರಿಗೆ ಕನಿಷ್ಠ ದರದಲ್ಲಿ ಬಿದಿರು ಗಿಡಗಳ ಲಭ್ಯತೆ, ಬಿದಿರು ಬೆಳೆಸಿರುವ ರೈತರೀಗೆ ಹಂತ ಹಂತವಾಗಿ ಹಣಕಾಸು ಸಹಾಯ ಧನವನ್ನು ಒದಗಿಸುವ ಯೋಜನೆ , ಬಿದಿರು ಗಿಡಗಳ ನರ್ಸರಿ, ಮೌಲ್ಯ ವರ್ಧನೆ, ಕೌಶಲ್ಯ ಅಭಿವೃದ್ಧಿ ಮತ್ತು ಮಾರುಕಟ್ಟೆ ಕುರಿತು ಅಗತ್ಯ ಇರುವ ಪ್ರೊತ್ಸಾಹ, ಪರಿಸರದಲ್ಲಿ ಮಳೆ ನೀರು ಸಂಗ್ರಹ, ವಾತಾವರಣದಲ್ಲಿ ಶುದ್ಧವಾದ ಗಾಳಿ ಮತ್ತು ಮಣ್ಣಿನ ಸವಕಳಿ ತಡೆಯುವ ಬಗ್ಗೆ ಚರ್ಚೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಾಟ್ಸಪ್ ಸಂಖ್ಯೆ: 9731855028 ಎಂ.ಜಿ.ಸತ್ಯನಾರಾಯಣ ಸುಳ್ಯ ಮತ್ತು 9591148552 – ಮೂಲಚಂದ್ರರವರು ಪುತ್ತೂರು. ಭಾರತೀಯ ಕೀಸಾನ್ ಸಂಘ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…