ಭಾರತೀಯ ಕಿಸಾನ್ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮಾ.26 ರಂದು ಅರ್ಥಿಕ ಬೆಳೆಯಾಗಿ ಬಿದಿರು ಬೆಳೆಸುವ(Bamboo cultivation) ಕುರಿತು ವಿಚಾರ ವಿನಿಮಯ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಪಂಚವಟಿಯಲ್ಲಿ ಈ ಸಭೆ ನಡೆಯಲಿದೆ.
ಸಭೆಯಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ, ಪುನತಿ ಶ್ರೀಧರ್,ಐ.ಎಫ್.ಎಸ್,(ನಿವೃತ್ತ ), ಡಾ.ಕೆ.ಎನ್.ಮೂರ್ತಿ, ಐ.ಎಫ್.ಎಸ್.(ನಿವೃತ್ತ) , ಸುಂದರ ನಾಯಕ್,( ಮಾಜಿ ಅಧ್ಯಕ್ಷರು) ಭಾಗವಹಿಸುವರು.
ಸಭೆಯಲ್ಲಿ ಆರ್ಥಿಕವಾಗಿ ಬಿದಿರು ಬೆಳೆಸುವ ರೈತರಿಗೆ ಕನಿಷ್ಠ ದರದಲ್ಲಿ ಬಿದಿರು ಗಿಡಗಳ ಲಭ್ಯತೆ, ಬಿದಿರು ಬೆಳೆಸಿರುವ ರೈತರೀಗೆ ಹಂತ ಹಂತವಾಗಿ ಹಣಕಾಸು ಸಹಾಯ ಧನವನ್ನು ಒದಗಿಸುವ ಯೋಜನೆ , ಬಿದಿರು ಗಿಡಗಳ ನರ್ಸರಿ, ಮೌಲ್ಯ ವರ್ಧನೆ, ಕೌಶಲ್ಯ ಅಭಿವೃದ್ಧಿ ಮತ್ತು ಮಾರುಕಟ್ಟೆ ಕುರಿತು ಅಗತ್ಯ ಇರುವ ಪ್ರೊತ್ಸಾಹ, ಪರಿಸರದಲ್ಲಿ ಮಳೆ ನೀರು ಸಂಗ್ರಹ, ವಾತಾವರಣದಲ್ಲಿ ಶುದ್ಧವಾದ ಗಾಳಿ ಮತ್ತು ಮಣ್ಣಿನ ಸವಕಳಿ ತಡೆಯುವ ಬಗ್ಗೆ ಚರ್ಚೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಾಟ್ಸಪ್ ಸಂಖ್ಯೆ: 9731855028 ಎಂ.ಜಿ.ಸತ್ಯನಾರಾಯಣ ಸುಳ್ಯ ಮತ್ತು 9591148552 – ಮೂಲಚಂದ್ರರವರು ಪುತ್ತೂರು. ಭಾರತೀಯ ಕೀಸಾನ್ ಸಂಘ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…