ಭಾರತೀಯ ಕಿಸಾನ್ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮಾ.26 ರಂದು ಅರ್ಥಿಕ ಬೆಳೆಯಾಗಿ ಬಿದಿರು ಬೆಳೆಸುವ(Bamboo cultivation) ಕುರಿತು ವಿಚಾರ ವಿನಿಮಯ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಪಂಚವಟಿಯಲ್ಲಿ ಈ ಸಭೆ ನಡೆಯಲಿದೆ.
ಸಭೆಯಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ, ಪುನತಿ ಶ್ರೀಧರ್,ಐ.ಎಫ್.ಎಸ್,(ನಿವೃತ್ತ ), ಡಾ.ಕೆ.ಎನ್.ಮೂರ್ತಿ, ಐ.ಎಫ್.ಎಸ್.(ನಿವೃತ್ತ) , ಸುಂದರ ನಾಯಕ್,( ಮಾಜಿ ಅಧ್ಯಕ್ಷರು) ಭಾಗವಹಿಸುವರು.
ಸಭೆಯಲ್ಲಿ ಆರ್ಥಿಕವಾಗಿ ಬಿದಿರು ಬೆಳೆಸುವ ರೈತರಿಗೆ ಕನಿಷ್ಠ ದರದಲ್ಲಿ ಬಿದಿರು ಗಿಡಗಳ ಲಭ್ಯತೆ, ಬಿದಿರು ಬೆಳೆಸಿರುವ ರೈತರೀಗೆ ಹಂತ ಹಂತವಾಗಿ ಹಣಕಾಸು ಸಹಾಯ ಧನವನ್ನು ಒದಗಿಸುವ ಯೋಜನೆ , ಬಿದಿರು ಗಿಡಗಳ ನರ್ಸರಿ, ಮೌಲ್ಯ ವರ್ಧನೆ, ಕೌಶಲ್ಯ ಅಭಿವೃದ್ಧಿ ಮತ್ತು ಮಾರುಕಟ್ಟೆ ಕುರಿತು ಅಗತ್ಯ ಇರುವ ಪ್ರೊತ್ಸಾಹ, ಪರಿಸರದಲ್ಲಿ ಮಳೆ ನೀರು ಸಂಗ್ರಹ, ವಾತಾವರಣದಲ್ಲಿ ಶುದ್ಧವಾದ ಗಾಳಿ ಮತ್ತು ಮಣ್ಣಿನ ಸವಕಳಿ ತಡೆಯುವ ಬಗ್ಗೆ ಚರ್ಚೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಾಟ್ಸಪ್ ಸಂಖ್ಯೆ: 9731855028 ಎಂ.ಜಿ.ಸತ್ಯನಾರಾಯಣ ಸುಳ್ಯ ಮತ್ತು 9591148552 – ಮೂಲಚಂದ್ರರವರು ಪುತ್ತೂರು. ಭಾರತೀಯ ಕೀಸಾನ್ ಸಂಘ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…