Advertisement
MIRROR FOCUS

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

Share

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವ್ಯಾಪಾರಿಗಳು ಇದಕ್ಕೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ಹೇಳಿದ್ದಾರೆ. ಸಿದ್ಧ ಆಹಾರ ಪೂರೈಕೆದಾರರು ಕೂಡ ಏಕ ಬಳಕೆಯ ಪ್ಲಾಸ್ಟಿಕನ್ನು ಬಳಕೆ ಮಾಡಬಾರದು. ಜಿಲ್ಲಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಹಂತ, ಹಂತವಾಗಿ ಸಂಪೂರ್ಣ ನಿಷೇಧಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

7 hours ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

14 hours ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

22 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

22 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

1 day ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

2 days ago