ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿರುವ ಸಸ್ಯ ಸಂಕುಲಗಳನ್ನು, ಪ್ರಾಣಿ ಪಕ್ಷಿಗಳನ್ನು, ಸೂಕ್ಷ್ಮ ಜೀವಿಗಳನ್ನು ಮತ್ತು ಮಾನವ ಸಂಕುಲವನ್ನು ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…