ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿರುವ ಸಸ್ಯ ಸಂಕುಲಗಳನ್ನು, ಪ್ರಾಣಿ ಪಕ್ಷಿಗಳನ್ನು, ಸೂಕ್ಷ್ಮ ಜೀವಿಗಳನ್ನು ಮತ್ತು ಮಾನವ ಸಂಕುಲವನ್ನು ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಆದೇಶ ಹೊರಡಿಸಿದ್ದಾರೆ.
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…
2026 ರ ಜನವರಿ–ಏಪ್ರಿಲ್ ಅವಧಿಯಲ್ಲಿ ಭಾರತವು ಶ್ರೀಲಂಕಾದ ಎರಡನೇ ಅತಿದೊಡ್ಡ ರಫ್ತು ಗಮ್ಯಸ್ಥಾನವಾಗಿ…