ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪೆಟ್ ಮತ್ತು ಬಾಟಲ್ ಗಳನ್ನು ಬಳಸುವುದು ನಿಲ್ಲಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಇಂಡಿಯನ್ ಸ್ಟ್ಯಾಂಡರ್ಡ್ ಆಡಳಿತ ಮಂಡಳಿಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೈಬರ್ ಅಂಶವಿರುವ ಪ್ಲಾಸ್ಟಿಕ್ ಪ್ಯಾಕೆಟ್ ಗಳಲ್ಲಿನ ಆಹಾರ ಸೇವನೆಯಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು. ಇಂದು ಬಹುತೇಕ ಜನ ಜಂಕ್ ಫುಡ್ ಗಳನ್ನು ಪ್ಲಾಸ್ಟಿಕ್ ಗಳಲ್ಲಿ ಪೂರೈಕೆ ಮಾಡುತ್ತಿದ್ದು, ಆಹಾರ ಉತ್ಪನ್ನಗಳ ಗುಣಮಟ್ಟ ಕಾಪಾಡಲು ದೇಶದಲ್ಲಿನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
Source : D D
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…