ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪೆಟ್ ಮತ್ತು ಬಾಟಲ್ ಗಳನ್ನು ಬಳಸುವುದು ನಿಲ್ಲಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಇಂಡಿಯನ್ ಸ್ಟ್ಯಾಂಡರ್ಡ್ ಆಡಳಿತ ಮಂಡಳಿಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೈಬರ್ ಅಂಶವಿರುವ ಪ್ಲಾಸ್ಟಿಕ್ ಪ್ಯಾಕೆಟ್ ಗಳಲ್ಲಿನ ಆಹಾರ ಸೇವನೆಯಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು. ಇಂದು ಬಹುತೇಕ ಜನ ಜಂಕ್ ಫುಡ್ ಗಳನ್ನು ಪ್ಲಾಸ್ಟಿಕ್ ಗಳಲ್ಲಿ ಪೂರೈಕೆ ಮಾಡುತ್ತಿದ್ದು, ಆಹಾರ ಉತ್ಪನ್ನಗಳ ಗುಣಮಟ್ಟ ಕಾಪಾಡಲು ದೇಶದಲ್ಲಿನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
Source : D D
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…