Advertisement
MIRROR FOCUS

ರೈತನ ಜಮೀನಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!? | ಕಟಾವಿಗೆ ಬಂದ ಬಾಳೆ ಸರ್ವನಾಶ | ದಯವಿಟ್ಟು ಹೀಗೆ ಮಾಡಬೇಡಿ |

Share

ಕಟಾವಿಗೆ ಬಂದ ಬೆಳೆ ಸರ್ವನಾಶವಾದರೆ ರೈತನ ಕರುಳು ಕಿತ್ತು ಬರುವುದು ಅಷ್ಟೇ ಅಲ್ಲ, ಈ ಹೊಲ ನೋಡಿದ ಯಾರಿಗೂ ವಿಷಾದ ಮೂಡದೇ ಇರದು. ಅಂತಹದ್ದೊಂದು ಘಟನೆ ಶಿರಾ ತಾಲೂಕಿನ ಹುಲಿಕುಂಟೆಯ ಬಳಿ  ನಡೆದಿದೆ.

ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಬಡಮಾರಲಹಳ್ಳಿ ಗ್ರಾಮದ ಗೊಣಿಹಳ್ಳಿ ಗ್ರಾಮದ ನಾಗೇಂದ್ರ ಎಂಬ ರೈತ ಜಮೀನಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮ ಇಡೀ ತೋಟಕ್ಕೆ ಬೆಂಕಿ ಆವರಿಸಿ ನಷ್ಟ ಸಂಭವಿಸಿದೆ. ಸುಮಾರು 4 ಎಕರೆ ಜಮೀನಿನಲ್ಲಿ ಕೊಯ್ಲಿಗೆ ಬಂದ ಬಾಳೆ ತೋಟ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹಚ್ಚಿರುವುದು ಉದ್ದೇಶಪೂರ್ವಕವೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೇ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಕಟಾವಿಗೆ ಬಂದ ತೋಟಕ್ಕೆ ಬೆಂಕಿ ತಗುಲಿ ಇಡೀ ಬೆಳೆ ನಷ್ಟ ಸಂಭವಿಸಿದೆ. ರೈತನಿಗೆ ಅಪಾರ ನಷ್ಟ ಸಂಭವಿಸಿದೆ.ತೋಟಗಾರಿಕೆ ಇಲಾಖೆ ಆದಷ್ಟು ಬೇಗ ಕ್ರಮ ಕೈಗೊಂಡು ಈ ರೈತರಿಗೆ ಆಗಿರುವ ನಷ್ಟವನ್ನು ತುಂಬುದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಶಿರಾ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಒತ್ತಾಯಿಸಿದ್ದಾರೆ.

Fire broke out in the banana plantation of a farmer named Nagendra of Gonihalli village of Badamaralahalli village of Hulikunte Hobali in Shira taluk. As a result, the entire plantation was engulfed in fire and banana cultivation was lost.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

4 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

12 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago