Advertisement
MIRROR FOCUS

ರೈತನ ಜಮೀನಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!? | ಕಟಾವಿಗೆ ಬಂದ ಬಾಳೆ ಸರ್ವನಾಶ | ದಯವಿಟ್ಟು ಹೀಗೆ ಮಾಡಬೇಡಿ |

Share

ಕಟಾವಿಗೆ ಬಂದ ಬೆಳೆ ಸರ್ವನಾಶವಾದರೆ ರೈತನ ಕರುಳು ಕಿತ್ತು ಬರುವುದು ಅಷ್ಟೇ ಅಲ್ಲ, ಈ ಹೊಲ ನೋಡಿದ ಯಾರಿಗೂ ವಿಷಾದ ಮೂಡದೇ ಇರದು. ಅಂತಹದ್ದೊಂದು ಘಟನೆ ಶಿರಾ ತಾಲೂಕಿನ ಹುಲಿಕುಂಟೆಯ ಬಳಿ  ನಡೆದಿದೆ.

ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಬಡಮಾರಲಹಳ್ಳಿ ಗ್ರಾಮದ ಗೊಣಿಹಳ್ಳಿ ಗ್ರಾಮದ ನಾಗೇಂದ್ರ ಎಂಬ ರೈತ ಜಮೀನಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮ ಇಡೀ ತೋಟಕ್ಕೆ ಬೆಂಕಿ ಆವರಿಸಿ ನಷ್ಟ ಸಂಭವಿಸಿದೆ. ಸುಮಾರು 4 ಎಕರೆ ಜಮೀನಿನಲ್ಲಿ ಕೊಯ್ಲಿಗೆ ಬಂದ ಬಾಳೆ ತೋಟ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹಚ್ಚಿರುವುದು ಉದ್ದೇಶಪೂರ್ವಕವೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೇ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಕಟಾವಿಗೆ ಬಂದ ತೋಟಕ್ಕೆ ಬೆಂಕಿ ತಗುಲಿ ಇಡೀ ಬೆಳೆ ನಷ್ಟ ಸಂಭವಿಸಿದೆ. ರೈತನಿಗೆ ಅಪಾರ ನಷ್ಟ ಸಂಭವಿಸಿದೆ.ತೋಟಗಾರಿಕೆ ಇಲಾಖೆ ಆದಷ್ಟು ಬೇಗ ಕ್ರಮ ಕೈಗೊಂಡು ಈ ರೈತರಿಗೆ ಆಗಿರುವ ನಷ್ಟವನ್ನು ತುಂಬುದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಶಿರಾ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಒತ್ತಾಯಿಸಿದ್ದಾರೆ.

Fire broke out in the banana plantation of a farmer named Nagendra of Gonihalli village of Badamaralahalli village of Hulikunte Hobali in Shira taluk. As a result, the entire plantation was engulfed in fire and banana cultivation was lost.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

7 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

19 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago