ಕೃಷಿ

ಮೊದಲ ಬಾರಿಗೆ ಲಂಡನ್, ದುಬೈಗಳಿಗೆ ರಫ್ತಾದ ಬನಾರಸಿ ಮಾವುಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಾರ, ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಮೊದಲ ಬಾರಿಗೆ ಬನಾರಸಿ ಮಾವುಗಳನ್ನು ಲಂಡನ್, ದುಬೈ ಮತ್ತು ಪ್ರಪಂಚದ ಇತರ ಭಾಗಗಳಿಗೆ ರಫ್ತು ಮಾಡಲಾಗುತ್ತಿದೆ.

Advertisement

ವಾರಣಾಸಿಯಿಂದ ಲಂಡನ್ ಮತ್ತು ದುಬೈಗೆ ಕ್ರಮವಾಗಿ 3 ಮೆಟ್ರಿಕ್ ಟನ್ ವರೆಗೆ ಮಾವಿನ ಹಣ್ಣನ್ನು ರವಾನೆ ಮಾಡಲಾಗಿದೆ. 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 520 ಮೆಟ್ರಿಕ್ ಟನ್ ಪ್ರಾದೇಶಿಕ ಅಕ್ಕಿ, 3 ಮೆಟ್ರಿಕ್ ಟನ್ ತಾಜಾ ತರಕಾರಿಗಳು ಮತ್ತು 80 ಮೆಟ್ರಿಕ್ ಟನ್  ಪ್ರಾದೇಶಿಕ ಅಕ್ಕಿಯನ್ನು ಕ್ರಮವಾಗಿ ಕತಾರ್, ಲಂಡನ್ ಮತ್ತು ಆಸ್ಟ್ರೇಲಿಯಾಕ್ಕೆ ರಫ್ತು ಮಾಡಲಾಗಿದೆ.

ಇದರ ನೆರವಿನೊಂದಿಗೆ ಉತ್ತರ ಪ್ರದೇಶದ ಪೂರ್ವಾಂಚಲ್ ಪ್ರದೇಶವು ವಾರಣಾಸಿ ಕೃಷಿ  ರಫ್ತು ಕೇಂದ್ರದ ಅಭಿವೃದ್ಧಿ ಮೂಲಕ ಭಾರತದ ಕೃಷಿ ಉತ್ಪನ್ನಗಳ ರಫ್ತಿಗೆ ಹೊಸ ಕೇಂದ್ರವಾಗಿ ಹೊರಹೊಮ್ಮಿತು. ಕಳೆದ ಆರು ತಿಂಗಳಲ್ಲಿ ಸುಮಾರು 20,೦೦೦ ಮೆಟ್ರಿಕ್ ಟನ್ ಕೃಷಿ ಉತ್ಪನ್ನವನ್ನು ಪೂರ್ವಾಂಚಲ್ ಪ್ರದೇಶದಿಂದ ರಫ್ತು ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

1 hour ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

7 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

8 hours ago

ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…

8 hours ago