ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಾರ, ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಮೊದಲ ಬಾರಿಗೆ ಬನಾರಸಿ ಮಾವುಗಳನ್ನು ಲಂಡನ್, ದುಬೈ ಮತ್ತು ಪ್ರಪಂಚದ ಇತರ ಭಾಗಗಳಿಗೆ ರಫ್ತು ಮಾಡಲಾಗುತ್ತಿದೆ.
ವಾರಣಾಸಿಯಿಂದ ಲಂಡನ್ ಮತ್ತು ದುಬೈಗೆ ಕ್ರಮವಾಗಿ 3 ಮೆಟ್ರಿಕ್ ಟನ್ ವರೆಗೆ ಮಾವಿನ ಹಣ್ಣನ್ನು ರವಾನೆ ಮಾಡಲಾಗಿದೆ. 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 520 ಮೆಟ್ರಿಕ್ ಟನ್ ಪ್ರಾದೇಶಿಕ ಅಕ್ಕಿ, 3 ಮೆಟ್ರಿಕ್ ಟನ್ ತಾಜಾ ತರಕಾರಿಗಳು ಮತ್ತು 80 ಮೆಟ್ರಿಕ್ ಟನ್ ಪ್ರಾದೇಶಿಕ ಅಕ್ಕಿಯನ್ನು ಕ್ರಮವಾಗಿ ಕತಾರ್, ಲಂಡನ್ ಮತ್ತು ಆಸ್ಟ್ರೇಲಿಯಾಕ್ಕೆ ರಫ್ತು ಮಾಡಲಾಗಿದೆ.
ಇದರ ನೆರವಿನೊಂದಿಗೆ ಉತ್ತರ ಪ್ರದೇಶದ ಪೂರ್ವಾಂಚಲ್ ಪ್ರದೇಶವು ವಾರಣಾಸಿ ಕೃಷಿ ರಫ್ತು ಕೇಂದ್ರದ ಅಭಿವೃದ್ಧಿ ಮೂಲಕ ಭಾರತದ ಕೃಷಿ ಉತ್ಪನ್ನಗಳ ರಫ್ತಿಗೆ ಹೊಸ ಕೇಂದ್ರವಾಗಿ ಹೊರಹೊಮ್ಮಿತು. ಕಳೆದ ಆರು ತಿಂಗಳಲ್ಲಿ ಸುಮಾರು 20,೦೦೦ ಮೆಟ್ರಿಕ್ ಟನ್ ಕೃಷಿ ಉತ್ಪನ್ನವನ್ನು ಪೂರ್ವಾಂಚಲ್ ಪ್ರದೇಶದಿಂದ ರಫ್ತು ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…