Advertisement
ಕೃಷಿ

ಮೊದಲ ಬಾರಿಗೆ ಲಂಡನ್, ದುಬೈಗಳಿಗೆ ರಫ್ತಾದ ಬನಾರಸಿ ಮಾವುಗಳು |

Share

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಾರ, ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಮೊದಲ ಬಾರಿಗೆ ಬನಾರಸಿ ಮಾವುಗಳನ್ನು ಲಂಡನ್, ದುಬೈ ಮತ್ತು ಪ್ರಪಂಚದ ಇತರ ಭಾಗಗಳಿಗೆ ರಫ್ತು ಮಾಡಲಾಗುತ್ತಿದೆ.

ವಾರಣಾಸಿಯಿಂದ ಲಂಡನ್ ಮತ್ತು ದುಬೈಗೆ ಕ್ರಮವಾಗಿ 3 ಮೆಟ್ರಿಕ್ ಟನ್ ವರೆಗೆ ಮಾವಿನ ಹಣ್ಣನ್ನು ರವಾನೆ ಮಾಡಲಾಗಿದೆ. 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 520 ಮೆಟ್ರಿಕ್ ಟನ್ ಪ್ರಾದೇಶಿಕ ಅಕ್ಕಿ, 3 ಮೆಟ್ರಿಕ್ ಟನ್ ತಾಜಾ ತರಕಾರಿಗಳು ಮತ್ತು 80 ಮೆಟ್ರಿಕ್ ಟನ್  ಪ್ರಾದೇಶಿಕ ಅಕ್ಕಿಯನ್ನು ಕ್ರಮವಾಗಿ ಕತಾರ್, ಲಂಡನ್ ಮತ್ತು ಆಸ್ಟ್ರೇಲಿಯಾಕ್ಕೆ ರಫ್ತು ಮಾಡಲಾಗಿದೆ.

Advertisement

ಇದರ ನೆರವಿನೊಂದಿಗೆ ಉತ್ತರ ಪ್ರದೇಶದ ಪೂರ್ವಾಂಚಲ್ ಪ್ರದೇಶವು ವಾರಣಾಸಿ ಕೃಷಿ  ರಫ್ತು ಕೇಂದ್ರದ ಅಭಿವೃದ್ಧಿ ಮೂಲಕ ಭಾರತದ ಕೃಷಿ ಉತ್ಪನ್ನಗಳ ರಫ್ತಿಗೆ ಹೊಸ ಕೇಂದ್ರವಾಗಿ ಹೊರಹೊಮ್ಮಿತು. ಕಳೆದ ಆರು ತಿಂಗಳಲ್ಲಿ ಸುಮಾರು 20,೦೦೦ ಮೆಟ್ರಿಕ್ ಟನ್ ಕೃಷಿ ಉತ್ಪನ್ನವನ್ನು ಪೂರ್ವಾಂಚಲ್ ಪ್ರದೇಶದಿಂದ ರಫ್ತು ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago