ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಾರ, ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಮೊದಲ ಬಾರಿಗೆ ಬನಾರಸಿ ಮಾವುಗಳನ್ನು ಲಂಡನ್, ದುಬೈ ಮತ್ತು ಪ್ರಪಂಚದ ಇತರ ಭಾಗಗಳಿಗೆ ರಫ್ತು ಮಾಡಲಾಗುತ್ತಿದೆ.
ವಾರಣಾಸಿಯಿಂದ ಲಂಡನ್ ಮತ್ತು ದುಬೈಗೆ ಕ್ರಮವಾಗಿ 3 ಮೆಟ್ರಿಕ್ ಟನ್ ವರೆಗೆ ಮಾವಿನ ಹಣ್ಣನ್ನು ರವಾನೆ ಮಾಡಲಾಗಿದೆ. 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 520 ಮೆಟ್ರಿಕ್ ಟನ್ ಪ್ರಾದೇಶಿಕ ಅಕ್ಕಿ, 3 ಮೆಟ್ರಿಕ್ ಟನ್ ತಾಜಾ ತರಕಾರಿಗಳು ಮತ್ತು 80 ಮೆಟ್ರಿಕ್ ಟನ್ ಪ್ರಾದೇಶಿಕ ಅಕ್ಕಿಯನ್ನು ಕ್ರಮವಾಗಿ ಕತಾರ್, ಲಂಡನ್ ಮತ್ತು ಆಸ್ಟ್ರೇಲಿಯಾಕ್ಕೆ ರಫ್ತು ಮಾಡಲಾಗಿದೆ.
ಇದರ ನೆರವಿನೊಂದಿಗೆ ಉತ್ತರ ಪ್ರದೇಶದ ಪೂರ್ವಾಂಚಲ್ ಪ್ರದೇಶವು ವಾರಣಾಸಿ ಕೃಷಿ ರಫ್ತು ಕೇಂದ್ರದ ಅಭಿವೃದ್ಧಿ ಮೂಲಕ ಭಾರತದ ಕೃಷಿ ಉತ್ಪನ್ನಗಳ ರಫ್ತಿಗೆ ಹೊಸ ಕೇಂದ್ರವಾಗಿ ಹೊರಹೊಮ್ಮಿತು. ಕಳೆದ ಆರು ತಿಂಗಳಲ್ಲಿ ಸುಮಾರು 20,೦೦೦ ಮೆಟ್ರಿಕ್ ಟನ್ ಕೃಷಿ ಉತ್ಪನ್ನವನ್ನು ಪೂರ್ವಾಂಚಲ್ ಪ್ರದೇಶದಿಂದ ರಫ್ತು ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…