ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಾರ, ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಮೊದಲ ಬಾರಿಗೆ ಬನಾರಸಿ ಮಾವುಗಳನ್ನು ಲಂಡನ್, ದುಬೈ ಮತ್ತು ಪ್ರಪಂಚದ ಇತರ ಭಾಗಗಳಿಗೆ ರಫ್ತು ಮಾಡಲಾಗುತ್ತಿದೆ.
ವಾರಣಾಸಿಯಿಂದ ಲಂಡನ್ ಮತ್ತು ದುಬೈಗೆ ಕ್ರಮವಾಗಿ 3 ಮೆಟ್ರಿಕ್ ಟನ್ ವರೆಗೆ ಮಾವಿನ ಹಣ್ಣನ್ನು ರವಾನೆ ಮಾಡಲಾಗಿದೆ. 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 520 ಮೆಟ್ರಿಕ್ ಟನ್ ಪ್ರಾದೇಶಿಕ ಅಕ್ಕಿ, 3 ಮೆಟ್ರಿಕ್ ಟನ್ ತಾಜಾ ತರಕಾರಿಗಳು ಮತ್ತು 80 ಮೆಟ್ರಿಕ್ ಟನ್ ಪ್ರಾದೇಶಿಕ ಅಕ್ಕಿಯನ್ನು ಕ್ರಮವಾಗಿ ಕತಾರ್, ಲಂಡನ್ ಮತ್ತು ಆಸ್ಟ್ರೇಲಿಯಾಕ್ಕೆ ರಫ್ತು ಮಾಡಲಾಗಿದೆ.
ಇದರ ನೆರವಿನೊಂದಿಗೆ ಉತ್ತರ ಪ್ರದೇಶದ ಪೂರ್ವಾಂಚಲ್ ಪ್ರದೇಶವು ವಾರಣಾಸಿ ಕೃಷಿ ರಫ್ತು ಕೇಂದ್ರದ ಅಭಿವೃದ್ಧಿ ಮೂಲಕ ಭಾರತದ ಕೃಷಿ ಉತ್ಪನ್ನಗಳ ರಫ್ತಿಗೆ ಹೊಸ ಕೇಂದ್ರವಾಗಿ ಹೊರಹೊಮ್ಮಿತು. ಕಳೆದ ಆರು ತಿಂಗಳಲ್ಲಿ ಸುಮಾರು 20,೦೦೦ ಮೆಟ್ರಿಕ್ ಟನ್ ಕೃಷಿ ಉತ್ಪನ್ನವನ್ನು ಪೂರ್ವಾಂಚಲ್ ಪ್ರದೇಶದಿಂದ ರಫ್ತು ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…