ಮಲೆನಾಡು ಭಾಗದಲ್ಲಿ ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷ ಹೆಚ್ಚಾಗುತ್ತಲೇ ಇದೆ. ಈಚೆಗೆ ಕಳಸ ತಾಲೂಕಿನಲ್ಲಿ ಕಾಡುಕೋಣದ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು. ಈ ಹಿಂದೆ ಕೂಡಾ ಇಂತಹದ್ದೇ ಘಟನೆ ನಡೆದಿತ್ತು. ಹೀಗಾಗಿ ತಕ್ಷಣವೇ ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಳಸ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು. ಕಳಸ ತಾಲೂಕಿನಲ್ಲಿ ಕಾಡು ಕೋಣ ದಾಳಿಯಿಂದ ನಿನ್ನೆ ರೈತರೊಬ್ಬರು ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಕಾಡಾನೆ, ಕಾಡು ಕೋಣಗಳ ದಾಳಿಗಳು ನಡೆದಿದ್ದು, ಅರಣ್ಯ ಇಲಾಖೆ ಸೂಕ್ತವಾಗಿ ಕ್ರಮಕೈಗೊಳ್ಳಬೇಕೆಂದು ತಾಲೂಕು ರೈತ ಸಂಘ, ಕಾಫಿ ಬೆಳೆಗಾರರ ಸಂಘಗಳು ಬಂದ್ಗೆ ಕರೆ ನೀಡಿದ್ದರು. ನಗರದಲ್ಲಿ ಹಲವು ಸಂಘಟನೆಗಳ ಮುಖಂಡರು ಕೂಡ ಪ್ರತಿಭಟನೆ ನಡೆಸಿದರು.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490