Advertisement
MIRROR FOCUS

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

Share

ಮಲೆನಾಡು ಭಾಗದಲ್ಲಿ ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷ ಹೆಚ್ಚಾಗುತ್ತಲೇ ಇದೆ. ಈಚೆಗೆ ಕಳಸ ತಾಲೂಕಿನಲ್ಲಿ ಕಾಡುಕೋಣದ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು. ಈ ಹಿಂದೆ ಕೂಡಾ ಇಂತಹದ್ದೇ ಘಟನೆ ನಡೆದಿತ್ತು. ಹೀಗಾಗಿ ತಕ್ಷಣವೇ ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಳಸ ಬಂದ್‌ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು. ಕಳಸ ತಾಲೂಕಿನಲ್ಲಿ ಕಾಡು ಕೋಣ ದಾಳಿಯಿಂದ ನಿನ್ನೆ ರೈತರೊಬ್ಬರು ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಕಾಡಾನೆ, ಕಾಡು ಕೋಣಗಳ ದಾಳಿಗಳು ನಡೆದಿದ್ದು, ಅರಣ್ಯ ಇಲಾಖೆ ಸೂಕ್ತವಾಗಿ ಕ್ರಮಕೈಗೊಳ್ಳಬೇಕೆಂದು ತಾಲೂಕು ರೈತ ಸಂಘ, ಕಾಫಿ ಬೆಳೆಗಾರರ ಸಂಘಗಳು ಬಂದ್‌ಗೆ ಕರೆ ನೀಡಿದ್ದರು.  ನಗರದಲ್ಲಿ ಹಲವು ಸಂಘಟನೆಗಳ ಮುಖಂಡರು ಕೂಡ ಪ್ರತಿಭಟನೆ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 hour ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

9 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

10 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

20 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago