Advertisement
ಸುದ್ದಿಗಳು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೇಶದ ಅತ್ಯುತ್ತಮ ಏರ್ ಪೋರ್ಟ್ ಪ್ರಶಸ್ತಿ

Share

ವಿಂಗ್ಸ್ ಇಂಡಿಯಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದ ಅತ್ಯುತ್ತಮ ಏರ್ ಪೋರ್ಟ್ ಮತ್ತು ವಿಮಾನಯಾನ ಸಂಶೋಧನಾ ಕೆಟಗರಿ, ಎರಡು ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ.ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೈದರಾಬಾದಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ದೇಶದ ವಿಮಾನಯಾನ ಕ್ಷೇತ್ರದಲ್ಲಿ ಪ್ರತಿಷ್ಟಿತ ಪ್ರಶಸ್ತಿಯೆಂದು ಪರಿಗಣಿಸಲ್ಪಡುವ ವಿಂಗ್ಸ್ ಇಂಡಿಯಾ ಪ್ರಶಸ್ತಿ ಗೆದ್ದುಕೊಂಡಿರುವುದಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಇಒ ಹರಿ ಮರಾರ್ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

3 minutes ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

16 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

23 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago