ಬೆಂಗಳೂರು ಮತ್ತು ರಾಜ್ಯಾದ್ಯಾಂತ ಬಿಸಿಲು ಹಾಗೂ ತಂಪಾದ ಹವಾಮಾನ ಮುಂದುವರಿದಿದ್ದು, ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಾಳಿ ಹಾಗೂ ತಾಪಮಾನ ಎರಡೂ ಕಡಿಮೆಯಾಗಿರುವ ಕಾರಣ ತಂಪಾಗಿ ಭಾಸವಾಗುತ್ತದೆ. IMD- ಪ್ರಕಾರ ಉತ್ತರ ಭಾರತದಲ್ಲಿನ ಹಲವಾರು ಭಾಗಗಳು ತುಂತುರು ಮಳೆ ಹಾಗೂ ಕೆಲವು ಪರ್ವತ ಪ್ರದೇಶಗಳಲ್ಲಿ ಹಿಮಪಾತ ಕಂಡುಬರುವ ಸಾಧ್ಯತೆ ಇದೆ. ಮುಂಜಾನೆ ಮತ್ತು ರಾತ್ರಿ ವೇಳೆ ವಿಪರೀತ ಕಾರಣದಿಂದಾಗಿ ರಸ್ತೆ ಸಂಚಾರ ಹಾಗೂ ವಿಮಾನ ಸೇವೆಗಳಿಗೆ ಜಾಗೃತಿ ಅಗತ್ಯ. ತಾಪಮಾನವು ದೆಹಲಿಯಲ್ಲಿ ಕನಿಷ್ಠ ತಾಪಮಾನ 6-10°C ಮತ್ತು ಗರಿಷ್ಠ 20-22°C ಸಾಧ್ಯತೆ ಇದ್ದರೆ ಬೆಂಗಳೂರಿನಲ್ಲಿ ಹಗಲು ತಾಪಮಾನ ಹಗಲು 24°C ಆದರೂ ರಾತ್ರಿ ತಂಪಾಗುತ್ತದೆ. ಸದ್ಯ ಮಳೆಯ ಲಕ್ಷಣ ಇಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…