ಬೆಂಗಳೂರು ಮತ್ತು ರಾಜ್ಯಾದ್ಯಾಂತ ಬಿಸಿಲು ಹಾಗೂ ತಂಪಾದ ಹವಾಮಾನ ಮುಂದುವರಿದಿದ್ದು, ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಾಳಿ ಹಾಗೂ ತಾಪಮಾನ ಎರಡೂ ಕಡಿಮೆಯಾಗಿರುವ ಕಾರಣ ತಂಪಾಗಿ ಭಾಸವಾಗುತ್ತದೆ. IMD- ಪ್ರಕಾರ ಉತ್ತರ ಭಾರತದಲ್ಲಿನ ಹಲವಾರು ಭಾಗಗಳು ತುಂತುರು ಮಳೆ ಹಾಗೂ ಕೆಲವು ಪರ್ವತ ಪ್ರದೇಶಗಳಲ್ಲಿ ಹಿಮಪಾತ ಕಂಡುಬರುವ ಸಾಧ್ಯತೆ ಇದೆ. ಮುಂಜಾನೆ ಮತ್ತು ರಾತ್ರಿ ವೇಳೆ ವಿಪರೀತ ಕಾರಣದಿಂದಾಗಿ ರಸ್ತೆ ಸಂಚಾರ ಹಾಗೂ ವಿಮಾನ ಸೇವೆಗಳಿಗೆ ಜಾಗೃತಿ ಅಗತ್ಯ. ತಾಪಮಾನವು ದೆಹಲಿಯಲ್ಲಿ ಕನಿಷ್ಠ ತಾಪಮಾನ 6-10°C ಮತ್ತು ಗರಿಷ್ಠ 20-22°C ಸಾಧ್ಯತೆ ಇದ್ದರೆ ಬೆಂಗಳೂರಿನಲ್ಲಿ ಹಗಲು ತಾಪಮಾನ ಹಗಲು 24°C ಆದರೂ ರಾತ್ರಿ ತಂಪಾಗುತ್ತದೆ. ಸದ್ಯ ಮಳೆಯ ಲಕ್ಷಣ ಇಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…