ಬೆಂಗಳೂರು ಮತ್ತು ರಾಜ್ಯಾದ್ಯಾಂತ ಬಿಸಿಲು ಹಾಗೂ ತಂಪಾದ ಹವಾಮಾನ ಮುಂದುವರಿದಿದ್ದು, ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಾಳಿ ಹಾಗೂ ತಾಪಮಾನ ಎರಡೂ ಕಡಿಮೆಯಾಗಿರುವ ಕಾರಣ ತಂಪಾಗಿ ಭಾಸವಾಗುತ್ತದೆ. IMD- ಪ್ರಕಾರ ಉತ್ತರ ಭಾರತದಲ್ಲಿನ ಹಲವಾರು ಭಾಗಗಳು ತುಂತುರು ಮಳೆ ಹಾಗೂ ಕೆಲವು ಪರ್ವತ ಪ್ರದೇಶಗಳಲ್ಲಿ ಹಿಮಪಾತ ಕಂಡುಬರುವ ಸಾಧ್ಯತೆ ಇದೆ. ಮುಂಜಾನೆ ಮತ್ತು ರಾತ್ರಿ ವೇಳೆ ವಿಪರೀತ ಕಾರಣದಿಂದಾಗಿ ರಸ್ತೆ ಸಂಚಾರ ಹಾಗೂ ವಿಮಾನ ಸೇವೆಗಳಿಗೆ ಜಾಗೃತಿ ಅಗತ್ಯ. ತಾಪಮಾನವು ದೆಹಲಿಯಲ್ಲಿ ಕನಿಷ್ಠ ತಾಪಮಾನ 6-10°C ಮತ್ತು ಗರಿಷ್ಠ 20-22°C ಸಾಧ್ಯತೆ ಇದ್ದರೆ ಬೆಂಗಳೂರಿನಲ್ಲಿ ಹಗಲು ತಾಪಮಾನ ಹಗಲು 24°C ಆದರೂ ರಾತ್ರಿ ತಂಪಾಗುತ್ತದೆ. ಸದ್ಯ ಮಳೆಯ ಲಕ್ಷಣ ಇಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…