ಬೆಂಗಳೂರು ಮತ್ತು ರಾಜ್ಯಾದ್ಯಾಂತ ಬಿಸಿಲು ಹಾಗೂ ತಂಪಾದ ಹವಾಮಾನ ಮುಂದುವರಿದಿದ್ದು, ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಾಳಿ ಹಾಗೂ ತಾಪಮಾನ ಎರಡೂ ಕಡಿಮೆಯಾಗಿರುವ ಕಾರಣ ತಂಪಾಗಿ ಭಾಸವಾಗುತ್ತದೆ. IMD- ಪ್ರಕಾರ ಉತ್ತರ ಭಾರತದಲ್ಲಿನ ಹಲವಾರು ಭಾಗಗಳು ತುಂತುರು ಮಳೆ ಹಾಗೂ ಕೆಲವು ಪರ್ವತ ಪ್ರದೇಶಗಳಲ್ಲಿ ಹಿಮಪಾತ ಕಂಡುಬರುವ ಸಾಧ್ಯತೆ ಇದೆ. ಮುಂಜಾನೆ ಮತ್ತು ರಾತ್ರಿ ವೇಳೆ ವಿಪರೀತ ಕಾರಣದಿಂದಾಗಿ ರಸ್ತೆ ಸಂಚಾರ ಹಾಗೂ ವಿಮಾನ ಸೇವೆಗಳಿಗೆ ಜಾಗೃತಿ ಅಗತ್ಯ. ತಾಪಮಾನವು ದೆಹಲಿಯಲ್ಲಿ ಕನಿಷ್ಠ ತಾಪಮಾನ 6-10°C ಮತ್ತು ಗರಿಷ್ಠ 20-22°C ಸಾಧ್ಯತೆ ಇದ್ದರೆ ಬೆಂಗಳೂರಿನಲ್ಲಿ ಹಗಲು ತಾಪಮಾನ ಹಗಲು 24°C ಆದರೂ ರಾತ್ರಿ ತಂಪಾಗುತ್ತದೆ. ಸದ್ಯ ಮಳೆಯ ಲಕ್ಷಣ ಇಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…