ಬೆಂಗಳೂರು ಮತ್ತು ರಾಜ್ಯಾದ್ಯಾಂತ ಬಿಸಿಲು ಹಾಗೂ ತಂಪಾದ ಹವಾಮಾನ ಮುಂದುವರಿದಿದ್ದು, ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಾಳಿ ಹಾಗೂ ತಾಪಮಾನ ಎರಡೂ ಕಡಿಮೆಯಾಗಿರುವ ಕಾರಣ ತಂಪಾಗಿ ಭಾಸವಾಗುತ್ತದೆ. IMD- ಪ್ರಕಾರ ಉತ್ತರ ಭಾರತದಲ್ಲಿನ ಹಲವಾರು ಭಾಗಗಳು ತುಂತುರು ಮಳೆ ಹಾಗೂ ಕೆಲವು ಪರ್ವತ ಪ್ರದೇಶಗಳಲ್ಲಿ ಹಿಮಪಾತ ಕಂಡುಬರುವ ಸಾಧ್ಯತೆ ಇದೆ. ಮುಂಜಾನೆ ಮತ್ತು ರಾತ್ರಿ ವೇಳೆ ವಿಪರೀತ ಕಾರಣದಿಂದಾಗಿ ರಸ್ತೆ ಸಂಚಾರ ಹಾಗೂ ವಿಮಾನ ಸೇವೆಗಳಿಗೆ ಜಾಗೃತಿ ಅಗತ್ಯ. ತಾಪಮಾನವು ದೆಹಲಿಯಲ್ಲಿ ಕನಿಷ್ಠ ತಾಪಮಾನ 6-10°C ಮತ್ತು ಗರಿಷ್ಠ 20-22°C ಸಾಧ್ಯತೆ ಇದ್ದರೆ ಬೆಂಗಳೂರಿನಲ್ಲಿ ಹಗಲು ತಾಪಮಾನ ಹಗಲು 24°C ಆದರೂ ರಾತ್ರಿ ತಂಪಾಗುತ್ತದೆ. ಸದ್ಯ ಮಳೆಯ ಲಕ್ಷಣ ಇಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…