Advertisement
MIRROR FOCUS

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

Share

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ ಹಾಫ್‌ಮನ್ ಬುಶ್) ಬೋಗಿಗಳೊಂದಿಗೆ ಬದಲಾಯಿಸಲು ನೈಋತ್ಯ ರೈಲ್ವೆ ಸಜ್ಜಾಗಿದೆ.

ಪರಿಷ್ಕೃತ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿರುವ ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು ಮೇ 5 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚಾರ ಆರಂಭಿಸಲಿದೆ. ಇದರ ಹಿಮ್ಮಾರ್ಗವಾದ ರೈಲು ಸಂಖ್ಯೆ 16586 ಮುರುಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಮೇ 6, 2025 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚರಿಸಲಿದೆ.

ಇದಲ್ಲದೆ, ಬೆಂಗಳೂರಿನಿಂದ ಕಣ್ಣೂರಿಗೆ ಸಂಪರ್ಕ ಕಲ್ಪಿಸುವ ರೈಲು ಸಂಖ್ಯೆ 16511 (ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್) ಮೇ 7 ರಿಂದ ಹಾಗೂ ಹಿಮ್ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 16512 (ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್) ಮೇ 8 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿವೆ.   ನವೀಕರಿಸಲಾದ ಎಲ್‌ಎಚ್‌ಬಿ ರೇಕ್ ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದ್ದು, ಇದರಲ್ಲಿ ಫಸ್ಟ್ ಕ್ಲಾಸ್ ಎಸಿ (1), ಎಸಿ 2-ಟೈರ್ (2), ಎಸಿ 3-ಟೈರ್ (4), ಸ್ಲೀಪರ್ ಕ್ಲಾಸ್ (7), ಜನರಲ್ ಸೆಕೆಂಡ್ ಕ್ಲಾಸ್ (4), ಲಗೇಜ್/ಜನರೇಟರ್ ಕಾರ್‌ಗಳು (2). ಇರಲಿವೆ. ಈ ಹಿಂದೆ 22 ಬೋಗಿಗಳನ್ನು ಹೊಂದಿದ್ದ ಐಸಿಎಫ್ ರೇಕ್‌ನ ಬದಲಿಗೆ ಈಗ 20 ಹೊಸ ಎಲ್‌ಎಚ್‌ಬಿ ಬೋಗಿಗಳನ್ನು ಅಳವಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

5 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

13 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

14 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

14 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

24 hours ago