Advertisement
ಸುದ್ದಿಗಳು

ಹಾಲು ಉತ್ಪಾದನೆ ಹೆಚ್ಚಳ | ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟದಿಂದ ಹಾಲಿನ ಪ್ರೋತ್ಸಾಹ ಧನ ಕಡಿತ

Share

ಮಧ್ಯಮ ವರ್ಗದ ಬಹುತೇಕ ಮಂದಿ ಹೈನುಗಾರಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಲಿಗೆ ಉತ್ತಮ ಧಾರಣೆ ಅಲ್ಲದಿದ್ದರೂ ತಕ್ಕ ಮಟ್ಟಿಗೆ ಹಾಲು ಒಕ್ಕೂಟಗಳು, ಸರ್ಕಾರ ಬೆಲೆ ಹೆಚ್ಚಿಸಿ ರೈತರ ಕೈ ಹಿಡಿದಿದೆ. ಪಶು ಆಹಾರ ಬೆಲೆ ಏರಿಕೆ, ಮೇವಿನ ಕೊರತೆಯ ನಡುವೆಯೂ ರೈತರು ಕಷ್ಟಪಟ್ಟು ದನಗಳನ್ನು ಸಾಕಿ, ಹಾಲು ಮಾರಿ ಜೀವನ ನಡೆಸುತ್ತಿದ್ದರು. ಆದರೆ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಯಥೇಚ್ಛ ಹಾಲು ಬರುವುದೇ ಈಗ ರೈತರಿಗೆ ಮುಳುವಾಗಿದೆ. ಹಾಲಿನ ಸಹಾಯ ಧನವನ್ನು ಕಡಿತ ಮಾಡಿದೆ. ಇದೇ ಮಾದರಿ ರಾಜ್ಯದ ಎಲ್ಲಾ ಒಕ್ಕೂಟಗಳೂ ಮಾಡದೇ ಇದ್ದರೆ ಸಾಕು…!.

ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಆದೇಶ ಹೊರಡಿಸಿದೆ. ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 hour ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

14 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

24 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago