ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |

October 22, 2024
7:13 AM
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ  ಮತ್ತೆ ವರುಣನ ಆರ್ಭಟ ಶುರುವಾಗಿದೆ. ಹಲವು ರಸ್ತೆಗಳು ಜಲಾವೃತವಾಗಿದ್ದವು, ವಾಹನ ಸವಾರರು ಪರದಾಡಿದರು. ಬೆಂಗಳೂರು ನಗರದ ಹಲವು ರಸ್ತೆಗಳ ವಿಡಿಯೋ ವೈರಲ್‌ ಆದವು. ಹಲವು ಕಡೆ ಮಳೆ ಅವಾಂತರಗಳು ಸೃಷ್ಟಿಯಾಗಿದೆ.…..ಮುಂದೆ ಓದಿ….

ಸಿಲಿಕಾನ್ ಸಿಟಿ ಬೆಂಗಳೂರು ಕಳೆದ ಕೆಲವು ದಿನಗಳಿಂದ ಮಳೆಯನ್ನು ಎದುರಿಸುತ್ತಿದೆ. ಇದೀಗ ಮಳೆಯಾದ ತಕ್ಷಣವೇ ಜಲಾವೃತಕ್ಕೆ ಕೂಡಾ ಕಾರಣವಾಗಿದೆ. ಇಂದು ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯ ಕಾರಣ ಬೆಂಗಳೂರು ನಗರದ ಹಲವು ಕಡೆ ಜಲಾವೃತವಾಗುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಮಾದರಿಯಲ್ಲಿ ನೀರು ಹರಿಯುವುದರಿಂದ ವಾಹನ ಓಡಾಟಕ್ಕೂ ಕಷ್ಟವಾಗುತ್ತದೆ.  ಹೀಗಾಗಿ ಮಳೆ ಬೆಂಗಳೂರಿನಲ್ಲಿ ಸಂಕಷ್ಟ ತಂದಿದೆ.…..ಮುಂದೆ ಓದಿ….

Advertisement
It has been raining continuously for the past three to four days in Bangalore and it will continue today. According to the forecast of the Indian Meteorological Department today there is a possibility of cloudy weather, widespread rain with thunder and lightning. 
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನೇಪಾಳದಲ್ಲೂ ಕಾಡುವ “ಅಡಿಕೆ” | ಆಮದು-ರಫ್ತು ಪ್ರಕ್ರಿಯೆಯ ಮೇಲೆ ನಿಗಾ |
December 15, 2025
7:20 AM
by: ದ ರೂರಲ್ ಮಿರರ್.ಕಾಂ
ಎತ್ತಿನಹೊಳೆ ಹಾಗೂ ಕಾವೇರಿ ನೀರಿಗೆ ಹೆಚ್ಚಿನ ಆದ್ಯತೆ
December 15, 2025
7:02 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮಘಟ್ಟದಲ್ಲಿ ಕಾಣಸಿಗುವ ಸಿಂಗಳೀಕ | ಕೆನೋಪಿ ಬ್ರಿಡ್ಜ್ ವ್ಯವಸ್ಥೆ ಪೂರ್ಣ
December 15, 2025
6:58 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಧ್ಯೆ ಕಾಫಿ, ಕಾಳು ಮೆಣಸು ಬೆಳೆದರೆ ಅಧಿಕ ಲಾಭ
December 15, 2025
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror