Advertisement
MIRROR FOCUS

ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |

Share

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ  ಮತ್ತೆ ವರುಣನ ಆರ್ಭಟ ಶುರುವಾಗಿದೆ. ಹಲವು ರಸ್ತೆಗಳು ಜಲಾವೃತವಾಗಿದ್ದವು, ವಾಹನ ಸವಾರರು ಪರದಾಡಿದರು. ಬೆಂಗಳೂರು ನಗರದ ಹಲವು ರಸ್ತೆಗಳ ವಿಡಿಯೋ ವೈರಲ್‌ ಆದವು. ಹಲವು ಕಡೆ ಮಳೆ ಅವಾಂತರಗಳು ಸೃಷ್ಟಿಯಾಗಿದೆ.…..ಮುಂದೆ ಓದಿ….

Advertisement

ಸಿಲಿಕಾನ್ ಸಿಟಿ ಬೆಂಗಳೂರು ಕಳೆದ ಕೆಲವು ದಿನಗಳಿಂದ ಮಳೆಯನ್ನು ಎದುರಿಸುತ್ತಿದೆ. ಇದೀಗ ಮಳೆಯಾದ ತಕ್ಷಣವೇ ಜಲಾವೃತಕ್ಕೆ ಕೂಡಾ ಕಾರಣವಾಗಿದೆ. ಇಂದು ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯ ಕಾರಣ ಬೆಂಗಳೂರು ನಗರದ ಹಲವು ಕಡೆ ಜಲಾವೃತವಾಗುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಮಾದರಿಯಲ್ಲಿ ನೀರು ಹರಿಯುವುದರಿಂದ ವಾಹನ ಓಡಾಟಕ್ಕೂ ಕಷ್ಟವಾಗುತ್ತದೆ.  ಹೀಗಾಗಿ ಮಳೆ ಬೆಂಗಳೂರಿನಲ್ಲಿ ಸಂಕಷ್ಟ ತಂದಿದೆ.…..ಮುಂದೆ ಓದಿ….

It has been raining continuously for the past three to four days in Bangalore and it will continue today. According to the forecast of the Indian Meteorological Department today there is a possibility of cloudy weather, widespread rain with thunder and lightning. 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

20 minutes ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

15 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

15 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

15 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

16 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

16 hours ago