Advertisement
MIRROR FOCUS

ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |

Share

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ  ಮತ್ತೆ ವರುಣನ ಆರ್ಭಟ ಶುರುವಾಗಿದೆ. ಹಲವು ರಸ್ತೆಗಳು ಜಲಾವೃತವಾಗಿದ್ದವು, ವಾಹನ ಸವಾರರು ಪರದಾಡಿದರು. ಬೆಂಗಳೂರು ನಗರದ ಹಲವು ರಸ್ತೆಗಳ ವಿಡಿಯೋ ವೈರಲ್‌ ಆದವು. ಹಲವು ಕಡೆ ಮಳೆ ಅವಾಂತರಗಳು ಸೃಷ್ಟಿಯಾಗಿದೆ.…..ಮುಂದೆ ಓದಿ….

ಸಿಲಿಕಾನ್ ಸಿಟಿ ಬೆಂಗಳೂರು ಕಳೆದ ಕೆಲವು ದಿನಗಳಿಂದ ಮಳೆಯನ್ನು ಎದುರಿಸುತ್ತಿದೆ. ಇದೀಗ ಮಳೆಯಾದ ತಕ್ಷಣವೇ ಜಲಾವೃತಕ್ಕೆ ಕೂಡಾ ಕಾರಣವಾಗಿದೆ. ಇಂದು ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯ ಕಾರಣ ಬೆಂಗಳೂರು ನಗರದ ಹಲವು ಕಡೆ ಜಲಾವೃತವಾಗುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಮಾದರಿಯಲ್ಲಿ ನೀರು ಹರಿಯುವುದರಿಂದ ವಾಹನ ಓಡಾಟಕ್ಕೂ ಕಷ್ಟವಾಗುತ್ತದೆ.  ಹೀಗಾಗಿ ಮಳೆ ಬೆಂಗಳೂರಿನಲ್ಲಿ ಸಂಕಷ್ಟ ತಂದಿದೆ.…..ಮುಂದೆ ಓದಿ….

It has been raining continuously for the past three to four days in Bangalore and it will continue today. According to the forecast of the Indian Meteorological Department today there is a possibility of cloudy weather, widespread rain with thunder and lightning. 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

1 hour ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

3 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

3 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

5 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

10 hours ago