MIRROR FOCUS

ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ | ಹಲವು ಪ್ರದೇಶಗಳು ಜಲಾವೃತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಂಗಾಳಕೊಲ್ಲಿಯಲ್ಲಿ ಭಾರೀ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಇಂದಿನಿಂದ ಅ.24 ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.  ಉತ್ತರ ಒಳನಾಡು ಜಿಲ್ಲೆಗಳಲ್ಲಿ 22 ರವರೆಗೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇದೇ 23 ರವರೆಗೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

Advertisement

ಬೆಂಗಳೂರಿನಲ್ಲೂ ವ್ಯಾಪಕವಾಗಿ  ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  ಈ ನಡುವೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ.  ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿವೆ. ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ನಲ್ಲಿ ಅಧಿಕಾರಿಗಳು ಟ್ರ್ಯಾಕ್ಟರ್ ಮೂಲಕ ಸಂತ್ರಸ್ತ ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ. ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲೂ ಚೆಸ್‌ ಪ್ರತಿಭೆಗಳಿದ್ದಾರೆ | ಗ್ರಾಮೀಣ ಭಾಗದಲ್ಲೂ ಚೆಸ್‌ ಬೆಳೆಯಬೇಕು |”ಚೆಸ್‌ ಇನ್‌ ಸ್ಕೂಲ್”‌ ಆರಂಭವಾಗಲಿ |

ಪ್ರತೀ ಮಗುವಿಗೂ ಚೆಸ್‌ ಲಭ್ಯವಾಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಚೆಸ್‌ ತರಬೇತಿ…

15 minutes ago

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…

7 hours ago

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

14 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

14 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

1 day ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

1 day ago