Advertisement
ಸುದ್ದಿಗಳು

#Banking | ಬ್ಯಾಂಕಿಂಗ್ ಕ್ಷೇತ್ರ ಭಾರತದ ಬಲಿಷ್ಠ ಕ್ಷೇತ್ರವೆಂದು ಪರಿಗಣನೆ | ರೋಜ್‌ಗಾರ್ ಮೇಳದಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳ ವಿತರಿಸಿದ ಮೋದಿ |

Share

ಮುಂದಿನ 25 ವರ್ಷಗಳು ಭಾರತಕ್ಕೆ #India ಅತ್ಯಂತ ಮಹತ್ವದ್ದಾಗಿದೆ. ಭಾರತವು ಬ್ಯಾಂಕಿಂಗ್ #Banking ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ #NarendraModi ಹೇಳಿದ್ದಾರೆ.

ರೋಜ್‌ಗಾರ್ ಮೇಳದ #RozgarMela ಅಡಿಯಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ವಿತರಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿ ನೇಮಕಾತಿ ಪತ್ರಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು, 9 ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಮ್ಮ ಬ್ಯಾಂಕಿಂಗ್ ಕ್ಷೇತ್ರವು ನಾಶವಾಗಿತ್ತು. ಇಂದು ನಾವು ಡಿಜಿಟಲ್ ವಹಿವಾಟು ಮಾಡಲು ಸಮರ್ಥರಾಗಿದ್ದೇವೆ ಎಂದರು.

ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪವನ್ನು ದೇಶದ ಜನತೆ ಕೈಗೊಂಡಿದ್ದಾರೆ ಎಂದು ಹೇಳಿದರು.

9 ವರ್ಷಗಳ ಹಿಂದೆ 140 ಕೋಟಿ ಜನರಿಗೆ ಫೋನ್ ಬ್ಯಾಂಕಿಂಗ್ ಇರಲಿಲ್ಲ. 2014ರಿಂದ ನಾವು ನಮ್ಮ ಬ್ಯಾಂಕಿಂಗ್ ಕ್ಷೇತ್ರವನ್ನು ಪುನರುಜ್ಜೀವನಗೊಳಿಸಿದ್ದೇವೆ. ದೇಶದಲ್ಲಿ ಸರ್ಕಾರಿ ಬ್ಯಾಂಕ್‌ಗಳ ನಿರ್ವಹಣೆಯನ್ನು ನಾವು ಬಲಪಡಿಸಿದ್ದೇವೆ. ನಾವು ಹಲವಾರು ಸಣ್ಣ ಬ್ಯಾಂಕ್‌ಗಳನ್ನು ಸಂಯೋಜಿಸಿ ದೊಡ್ಡ ಬ್ಯಾಂಕ್‌ಗಳನ್ನು ರಚಿಸಿದ್ದೇವೆ. ಸರ್ಕಾರವು ‘ದಿವಾಳಿ ಸಂಹಿತೆ’ ಕಾನೂನನ್ನು ಮಾಡಿದೆ. ಇದರಿಂದ ಯಾವುದೇ ಬ್ಯಾಂಕ್ ಕನಿಷ್ಠ ನಷ್ಟವನ್ನು ಮಾತ್ರ ಅನುಭವಿಸಬಹುದು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

16 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago