Advertisement
ರಾಷ್ಟ್ರೀಯ

ನಕಲಿ ಔಷಧಿಗಳಿಗೆ ಕಡಿವಾಣ ಯತ್ನ | ಔಷಧ ಪ್ಯಾಕೆಟ್ ಮೇಲೆ ಕ್ಯೂಆರ್ ಕೋಡ್ , ಬಾರ್ ಕೋಡ್ | ಮೊದಲ ಹಂತದಲ್ಲಿ 300 ಬ್ರಾಂಡ್‌ಗಳಿಗೆ ಅಳವಡಿಕೆ |

Share

ನಕಲಿ ಔಷಧಗಳ ಹಾವಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಔಷಧದ ಪ್ಯಾಕೆಟ್ ಮೇಲೆ ಬಾರ್ ಕೋಡ್, ಕ್ಯೂಆರ್ ಕೋಡ್ ಮುದ್ರಣಕ್ಕೆ ಚಿಂತನೆ ನಡೆಸಲಾಗಿದೆ. ಆರಂಭಿಕ ಹಂತದಲ್ಲಿ  300 ಬ್ರಾಂಡ್ ಗಳಿಗೆ ಇದನ್ನು ಅಳವಡಿಸಲಾಗುತ್ತದೆ.

Advertisement
Advertisement

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಸುಮಾರು ಶೇ.35  ರಷ್ಟು ನಕಲಿ ಎಂದು ಅಂದಾಜಿಸಿತ್ತು. ಇದಕ್ಕೆ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಕಠಿಣ ಕ್ರಮಕ್ಕೆ ನಿರ್ಧರಿಸಲಾಗಿದೆ.  ಔಷಧದ ಪ್ಯಾಕೆಟ್ ಮೇಲೆ ಇರುವ ಬಾರ್ ಕೋಡ್, ಕ್ಯೂಆರ್ ಕೋಡ್ ನಲ್ಲಿ ಔಷಧದ ಹೆಸರು, ಬ್ರಾಂಡ್ ಹೆಸರು, ತಯಾರಕರ ಹೆಸರು ಮತ್ತು ವಿಳಾಸ, ತಯಾರಿಕೆಯ ದಿನಾಂಕ, ಬ್ಯಾಚ್ ಸಂಖ್ಯೆ, ಎಕ್ಸ್ಪೆರಿ ದಿನಾಂಕ ಹಾಗೂ ಉತ್ಪಾದನಾ ಪರವಾನಿಗೆ ನಂಬರ್ ಇರಲಿದೆ. ಔಷಧಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಬಾರ್‌ ಕೋಡ್‌ ಮೂಲಕ ಲಭ್ಯವಾಗಲಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

9 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

2 days ago